‘ಶರಣರು, ಮೌಲ್ವಿಗಳು, ಪಾದ್ರಿಗಳು ಪಂಚಪೀಠಗಳ ಶ್ರೀಗಳು ನಮ್ಮ ಸುದೀರ್ಘ ಹೋರಾಟವನ್ನು ಬೆಂಬಲಿಸಿ ವೇದಿಕೆಗೆ ಬಂದು ಹೋಗಿದ್ದಾರೆ. ನಾನೇನಾದರೂ ಹೊಟ್ಟೆಪಾಡಿಗಾಗಿ ಈ ಹೋರಾಟ ಮಾಡಿದ್ದೇನಾ? ಎಂದು ಕೇಳಿ ಎಲ್ಲರಿಗೂ ಪತ್ರ ಬರೆಯುವೆ. ಜತೆಗೆ ಅವರ ಆರೋಪಕ್ಕೆ ಸಂಬಂಧಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ, ಪ್ರಧಾನಮಂತ್ರಿ, ಅಮಿತ್ ಶಾ ಹಾಗೂ ಆರ್ಎಸ್ಎಸ್ ಮುಖ್ಯಸ್ಥರಿಗೂ ಪತ್ರ ಬರೆಯುವೆ’ ಎಂದರು.