ಭಾನುವಾರ, 7 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಗದಗ: ಉರಿಬಿಸಿಲಲ್ಲಿ ಉರುಳು ಸೇವೆ ನಡೆಸಿ ರೈತರ ಆಕ್ರೋಶ

20ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ: ಸಮಸ್ಯೆ ಬಗೆಹರಿಸಲು ಕ್ರಮಕ್ಕೆ ಆಗ್ರಹ
Published : 7 ಸೆಪ್ಟೆಂಬರ್ 2025, 7:33 IST
Last Updated : 7 ಸೆಪ್ಟೆಂಬರ್ 2025, 7:33 IST
ಫಾಲೋ ಮಾಡಿ
Comments
ಬಗರಹುಕುಂ ಸಾಗುವಳಿದಾರರು ಹಾಗೂ ಅರಣ್ಯ ಅವಲಂಬಿತ ರೈತರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಭಾನುವಾರ ನಗರದ ಜಿಲ್ಲಾಡಳಿತ ಭವನದ ಎದುರು ರೊಟ್ಟಿ ಬಡಿಯೋ ಚಳವಳಿಗೆ ನಿರ್ಧರಿಸಲಾಗಿದೆ.
– ರವಿಕಾಂತ ಅಂಗಡಿ, ಉತ್ತರ ಕರ್ನಾಟಕ ಮಹಾಸಭಾ ರಾಜ್ಯ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT