ಗದಗ: ಹಾಳದಿಬ್ಬ ವಿವಿಧೋದ್ದೇಶಗಳ ಸೇವಾ ಸಂಸ್ಥೆ ವತಿಯಿಂದ 2024ನೇ ಸಾಲಿನಲ್ಲಿ ನಡೆಯುವ ಕಾಮರತಿ ಉತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ರುದ್ರಪ್ಪ ಕಲಬಂಡಿ, ಅಧ್ಯಕ್ಷರಾಗಿ ಅಶೋಕ ಮಂದಾಲಿ, ಉಪಾಧ್ಯಕ್ಷರಾಗಿ ಯಲ್ಲನಗೌಡ ದೇಸಾಯಿ, ಪ್ರಧಾನ ಕಾರ್ಯದರ್ಶಿಯಾಗಿ ಉಪೇಂದ್ರ ಹುಯಿಲಗೋಳ, ಕಾರ್ಯದರ್ಶಿಯಾಗಿ ವೀರೇಶ ಮೆಣಸಗಿ, ಖಂಜಾಚಿಯಾಗಿ ಕಿರಣ ಹಿರೇಮಠ, ಸಹ ಖಂಜಾಚಿಯಾಗಿ ರಾಕೇಶ ನವಲಗುಂದ ಆಯ್ಕೆಯಾಗಿದ್ದಾರೆ.
ಸಲಹಾ ಸಮಿತಿಯಲ್ಲಿ ಈರಣ್ಣ ಖಾನಪ್ಪನವರ, ನಾರಾಯಣದಾಸ ಪುಣೇಕರ, ರಮೇಶ ಮಂದಾಲಿ, ಗಿರಿಯಪ್ಪ ಅಸೂಟಿ, ಶಿವಾಜಿ ಅರಸಿದ್ಧಿ, ವಾಸು ಹುಯಿಲಗೋಳ, ಗೋಪಾಲ ನಾಕೋಡ, ದೀಪಕ್ ನಾಕೋಡ ಮತ್ತು ಪರಶುರಾಮ ಆಲೂರ ಇರುವರು ಎಂದು ಹಾಳದಿಬ್ಬ ವಿವಿಧೋದ್ದೇಶಗಳ ಸೇವಾ ಸಂಸ್ಥೆಯ ಅಧ್ಯಕ್ಷ ಕುಮಾರ ಮಂದಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.