ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಎಸ್.ಪಿ. ಬಳಿಗಾರ,ರೋಣ ಶಾಸಕ ಕಳಕಪ್ಪ ಬಂಡಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಸಿಇಒ ಮಂಜುನಾಥ ಚವ್ಹಾಣ , ಎಸ್ಪಿ ಶ್ರೀನಾಥ ಜೋಶಿ, ಡಿಎಫ್ಒ ಸೂರ್ಯ ಸೇನ, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಇದ್ದರು. ಕೆಎಸ್ಎಸ್ ಶಿಕ್ಷಣ ಸಂಸ್ಥೆಯ ರವಿ ದಂಡಿನ ಅವರು ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ₹1 ಲಕ್ಷ ದೇಣಿಗೆ ನೀಡಿದರು.