<p><strong>ಗದಗ:</strong>ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರನ್ನು ಮತ್ತೆ ಬಿಡುಗಡೆ ಮಾಡಲಾಗಿದೆ. ಜಲಾಶಯದಿಂದ ನದಿಗೆ ಹರಿಸುತ್ತಿರುವ ನೀರಿನ ಪ್ರಮಾಣ11264 ಕ್ಯೂಸೆಕ್ಗೆ ಏರಿಕೆಯಾಗಿದೆ.</p>.<p>ಮಲಪ್ರಭಾ ನದಿಯು ಅಪಾಯದ ಮಟ್ಟ ಮೀರಿ ಹರಿದು, ನದಿ ತೀರದ ಗ್ರಾಮಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಗದಗ ಜಿಲ್ಲೆಯ ಲಖಮಾಪುರ, ಕೊಣ್ಣೂರ, ಬೂದಿಹಾಳ, ಹೊಳೆಮಣ್ಣೂರ ಗ್ರಾಮಗಳಲ್ಲಿ ಪ್ರವಾಹ ಭೀತಿ ಕಂಡುಬಂದಿದೆ.</p>.<p>ನದಿಯಲ್ಲಿ ನೀರು ಇಳಿದಿದ್ದ ಎರಡೇ ದಿನಗಳಲ್ಲಿ ಮತ್ತು ನೀರಿನ ಮಟ್ಟ ಏರಿಕೆಯಾಗಿರುವುದರಿಂದನದಿ ತೀರದ ಕುಟುಂಬಗಳು ಮತ್ತೆ ಕಂಗಾಲಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong>ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ನದಿಗೆ ನೀರನ್ನು ಮತ್ತೆ ಬಿಡುಗಡೆ ಮಾಡಲಾಗಿದೆ. ಜಲಾಶಯದಿಂದ ನದಿಗೆ ಹರಿಸುತ್ತಿರುವ ನೀರಿನ ಪ್ರಮಾಣ11264 ಕ್ಯೂಸೆಕ್ಗೆ ಏರಿಕೆಯಾಗಿದೆ.</p>.<p>ಮಲಪ್ರಭಾ ನದಿಯು ಅಪಾಯದ ಮಟ್ಟ ಮೀರಿ ಹರಿದು, ನದಿ ತೀರದ ಗ್ರಾಮಗಳಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಗದಗ ಜಿಲ್ಲೆಯ ಲಖಮಾಪುರ, ಕೊಣ್ಣೂರ, ಬೂದಿಹಾಳ, ಹೊಳೆಮಣ್ಣೂರ ಗ್ರಾಮಗಳಲ್ಲಿ ಪ್ರವಾಹ ಭೀತಿ ಕಂಡುಬಂದಿದೆ.</p>.<p>ನದಿಯಲ್ಲಿ ನೀರು ಇಳಿದಿದ್ದ ಎರಡೇ ದಿನಗಳಲ್ಲಿ ಮತ್ತು ನೀರಿನ ಮಟ್ಟ ಏರಿಕೆಯಾಗಿರುವುದರಿಂದನದಿ ತೀರದ ಕುಟುಂಬಗಳು ಮತ್ತೆ ಕಂಗಾಲಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>