ದೇಶದ ಭವಿಷ್ಯ ನಿರ್ಧರಿಸುವ ಯುವಕರನ್ನು ನಶೆಯ ಹಿಡಿತದಿಂದ ಆಚೆ ತಂದರೆ ನಿಶ್ಚಯವಾಗಿ ದೇಶದ ಅಭಿವೃದ್ಧಿ ಆಗುತ್ತದೆ. ಈ ನಿಟ್ಟಿನಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯವು ನಶಾಮುಕ್ತ ಕ್ಯಾಂಪಸ್ ನಿರ್ಮಿಸುವ ಧ್ಯೇಯೋದ್ದೇಶ ಹೊಂದಿದೆಡಾ. ಬಿ.ಸಿ.ಭಗವಾನ್ ಕುಲಪತಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
ಗದಗ ಜಿಲ್ಲೆಯನ್ನು ನಶೆಮುಕ್ತ ಮಾಡಲು ಎಲ್ಲರೂ ಪಣ ತೊಡಬೇಕಿದೆ. ರಾಜ್ಯದಾದ್ಯಂತ ನಶಾಮುಕ್ತ ಕ್ಯಾಂಪಸ್ ನಿರ್ಮಿಸುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರಯತ್ನಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆಎಚ್.ಕೆ.ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.