<p>ಗದಗ: ಸದ್ಗುರು ಚೆಸ್ ಮತ್ತು ಮ್ಯೂಸಿಕ್ ಅಕಾಡೆಮಿ ಮತ್ತು ಗದಗ ಚೆಸ್ ಅಕಾಡೆಮಿ ಹಾಗೂ ಗದಗ ತಾಲ್ಲೂಕು ಬ್ರಾಹ್ಮಣ ಸಂಘದ ಸಹಯೋಗದಲ್ಲಿ ನಗರದ ಕಳಸಾಪುರ ಒಳಾಂಗಣ ಕ್ರೀಡಾಂಗಣದಲ್ಲಿ ಒಂದು ದಿನದ ಚೆಸ್ ಪಂದ್ಯಾವಳಿಯನ್ನು ಏ.12ರಂದು ಆಯೋಜಿಸಿದೆ.</p>.<p>ಪಂದ್ಯಾವಳಿಯು ಎಲ್ಲ ವಯೋಮಿತಿಯವರಿಗೆ ನಡೆಯಲಿದೆ. ವಿಜೇತರಿಗೆ ಅತ್ಯಾಕರ್ಷಕ ಟ್ರೋಫಿಗಳು ಮತ್ತು ನಗದು ಬಹುಮಾನಗಳನ್ನು ನೀಡಲಾಗುವುದು.</p>.<p>ಪಂದ್ಯಾವಳಿಯು ಗದಗ ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ದತ್ತಾತ್ರೇಯ ಜೋಶಿ ಮತ್ತು ಅಕಾಡೆಮಿ ಅಧ್ಯಕ್ಷೆ ಅರ್ಚನಾ ನಾಯಕ್ ನೇತೃತ್ವದಲ್ಲಿ ನಡೆಯುವುದು. ಭಾಗವಹಿಸಿದ ಆಟಗಾರರಿಗೆ ಊಟದ ವ್ಯವಸ್ಥೆ ಇರಲಿದೆ.</p>.<p>ಆಸಕ್ತರು ಏ.10ರೊಳಗೆ ನೋಂದಣಿ ಮಾಡಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.</p>.<p>ಮಾಹಿತಿಗೆ: 84317 37265, 95350 27184 ಸಂಪರ್ಕಿಸಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-23-494961532</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ಸದ್ಗುರು ಚೆಸ್ ಮತ್ತು ಮ್ಯೂಸಿಕ್ ಅಕಾಡೆಮಿ ಮತ್ತು ಗದಗ ಚೆಸ್ ಅಕಾಡೆಮಿ ಹಾಗೂ ಗದಗ ತಾಲ್ಲೂಕು ಬ್ರಾಹ್ಮಣ ಸಂಘದ ಸಹಯೋಗದಲ್ಲಿ ನಗರದ ಕಳಸಾಪುರ ಒಳಾಂಗಣ ಕ್ರೀಡಾಂಗಣದಲ್ಲಿ ಒಂದು ದಿನದ ಚೆಸ್ ಪಂದ್ಯಾವಳಿಯನ್ನು ಏ.12ರಂದು ಆಯೋಜಿಸಿದೆ.</p>.<p>ಪಂದ್ಯಾವಳಿಯು ಎಲ್ಲ ವಯೋಮಿತಿಯವರಿಗೆ ನಡೆಯಲಿದೆ. ವಿಜೇತರಿಗೆ ಅತ್ಯಾಕರ್ಷಕ ಟ್ರೋಫಿಗಳು ಮತ್ತು ನಗದು ಬಹುಮಾನಗಳನ್ನು ನೀಡಲಾಗುವುದು.</p>.<p>ಪಂದ್ಯಾವಳಿಯು ಗದಗ ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ದತ್ತಾತ್ರೇಯ ಜೋಶಿ ಮತ್ತು ಅಕಾಡೆಮಿ ಅಧ್ಯಕ್ಷೆ ಅರ್ಚನಾ ನಾಯಕ್ ನೇತೃತ್ವದಲ್ಲಿ ನಡೆಯುವುದು. ಭಾಗವಹಿಸಿದ ಆಟಗಾರರಿಗೆ ಊಟದ ವ್ಯವಸ್ಥೆ ಇರಲಿದೆ.</p>.<p>ಆಸಕ್ತರು ಏ.10ರೊಳಗೆ ನೋಂದಣಿ ಮಾಡಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.</p>.<p>ಮಾಹಿತಿಗೆ: 84317 37265, 95350 27184 ಸಂಪರ್ಕಿಸಬಹುದು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-23-494961532</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>