ಶನಿವಾರ, 13 ಡಿಸೆಂಬರ್ 2025
×
ADVERTISEMENT
ADVERTISEMENT

ಗದಗ | ನಗರದ ಸ್ವಚ್ಛತೆಗೆ ಕ್ರಮವಹಿಸಿ: ಡಿಸಿ ಸಿ.ಎನ್.ಶ್ರೀಧರ್

ಘನ ತ್ಯಾಜ್ಯ ನಿರ್ವಹಣೆ ಕುರಿತಾಗಿ ಒಂದು ದಿನದ ಕಾರ್ಯಾಗಾರ
Published : 13 ಡಿಸೆಂಬರ್ 2025, 4:58 IST
Last Updated : 13 ಡಿಸೆಂಬರ್ 2025, 4:58 IST
ಫಾಲೋ ಮಾಡಿ
Comments
ಸ್ವಚ್ಛ ನಗರಕ್ಕೆ ಎಲ್ಲರೂ ಕೈಜೋಡಿಸಿ: ಪವಾರ
‘ಘನತ್ಯಾಜ್ಯ ನಿರ್ವಹಣಾ ಕಾರ್ಯಾಗಾರದ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ ಹೇಳಿದರು. ‘ಕಮ್ಯುನಿಟಿ ಮೊಬೈಲೈಜರ್‌ಗಳು ವಾರ್ಡ್‌ವಾರು ಮಾಹಿತಿ ಅಪ್‌ಡೇಟ್ ಮಾಡುತ್ತಾರೆ. ಅವರ ಸಲಹೆಗಳೊಂದಿಗೆ ಸ್ಯಾನಿಟರಿ ಸೂಪರ್‌ವೈಜಸರ್‌ಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು. ಗದಗ ನಗರವನ್ನು ಮೂಲಸೌಕರ್ಯಗಳೊಂದಿಗೆ ಸ್ವಚ್ಛ ನಗರವನ್ನಾಗಿಸಲು ಎಲ್ಲರೂ ಸಹಕರಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT