ಶುಕ್ರವಾರ, 9 ಜನವರಿ 2026
×
ADVERTISEMENT
ADVERTISEMENT

ಮೆಕ್ಕೆಜೋಳದ ಬೆಲೆ ವ್ಯತ್ಯಾಸದ ಮೊತ್ತ ನೇರ ಪಾವತಿಸಿ: ಗದಗ ಜಿಲ್ಲಾಧಿಕಾರಿ ಶ್ರೀಧರ್‌

Published : 9 ಜನವರಿ 2026, 8:03 IST
Last Updated : 9 ಜನವರಿ 2026, 8:03 IST
ಫಾಲೋ ಮಾಡಿ
Comments
ಮೆಕ್ಕೆಜೋಳ ಉತ್ಪನ್ನದ ಮೊದಲ ವಹಿವಾಟು ಯುಎಂಪಿ ತಂತ್ರಾಂಶದಲ್ಲಿ ಆಗುವ ದಿನಾಂಕದಿಂದ ಒಂದು ತಿಂಗಳ ಅವಧಿಗೆ ಮಾತ್ರ ಈ ಯೋಜನೆ ಚಾಲ್ತಿಯಲ್ಲಿರುತ್ತದೆ. ಈ ಅವಧಿಯಲ್ಲಿಯೇ ಅರ್ಹ ರೈತರಿಗೆ ಸೌಲಭ್ಯ ದೊರಕಿಸಬೇಕು
ಸಿ.ಎನ್‌.ಶ್ರೀಧರ್‌, ಜಿಲ್ಲಾಧಿಕಾರಿ
ಈ ಯೋಜನೆ ಅಡಿ ಮೆಕ್ಕೆಜೋಳ ಖರೀದಿಗೆ ಜಿಲ್ಲೆಯ ಗದಗ , ನರಗುಂದ, ಲಕ್ಷ್ಮೇಶ್ವರ, ಮುಂಡರಗಿ, ಗಜೇಂದ್ರಗಡ ಎಪಿಎಂಸಿ ಪ್ರಾಂಗಣಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗುವುದು
ಸುಧಾ ಬಂಡಿ, ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT