ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಗದಗ | ಶಿಥಿಲವಾದ ಅಂಗನವಾಡಿ ಕಟ್ಟಡ; ಚಾವಣಿಯಿಂದ ಉದುರುತ್ತಿರುವ ಸಿಮೆಂಟ್‌

ವಿದ್ಯಾರ್ಥಿಗಳ ಪೋಷಕರಲ್ಲಿ ಆತಂಕ
ನಿಂಗಪ್ಪ ಹಮ್ಮಿಗಿ
Published : 28 ಮೇ 2025, 4:09 IST
Last Updated : 28 ಮೇ 2025, 4:09 IST
ಫಾಲೋ ಮಾಡಿ
Comments
ಕುಸಲಾಪುರ ಗ್ರಾಮದ ಅಂಗನವಾಡಿ ಕೇಂದ್ರವನ್ನು ನೆಲಸಮ ಮಾಡಿ ಹೊಸ ಕಟ್ಟಡ ಕಟ್ಟಲು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಸದ್ಯ ಬಾಡಿಗೆ ಕಟ್ಟಡವೊಂದರಲ್ಲಿ ತರಗತಿ ನಡೆಸಲು ಸೂಚಿಸಲಾಗಿದೆ
ಮೃತ್ಯುಂಜಯ ಗುಡ್ಡದಾನ್ವೇರಿ ಸಿಡಿಪಿಒ ಶಿರಹಟ್ಟಿ
ಅಂಗನವಾಡಿಯ ಮೂಲಸೌಕರ್ಯ ಕೊರತೆ ಹಾಗೂ ಕಟ್ಟಡ ಶಿಥಿಲವಾಗಿರುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಅನಾಹುತ ಸಂಭವಿಸುವ ಮುನ್ನ ಇಲಾಖೆ ಎಚ್ಚೆತ್ತುಕೊಳ್ಳಬೇಕು
ಗುಡದಪ್ಪ ಭಂಡಾರಿ ಗ್ರಾಮದ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT