<p>ಶಿರಹಟ್ಟಿ: ಗದಗ ನಗರದಲ್ಲಿ ಮ 31ರಂದು ಹಿಂದೂ ಸರ್ವ ಸಮಾಜದ ಸರ್ವ ಸಂಘಟನೆ ವತಿಯಿಂದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ ಹಮ್ಮಿಕೊಳ್ಳಲಾಗಿದೆ.</p>.<p>ಈ ಸಮಾವೇಶದ ಪೂರ್ವಭಾವಿಯನ್ನು ತಾಲ್ಲೂಕು ಹಿಂದೂ ಸಮಾಜಗಳ ಒಕ್ಕೂಟದ ವತಿಯಿಂದ ಮೇ 23ರ ಶನಿವಾರ ಸಂಜೆ 5 ಗಂಟೆಗೆ, ಸ್ಥಳೀಯ ಫಕೀರೇಶ್ವರ ನಗರದ ಟೀಚರ್ ಸೊಸೈಟಿಯಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ಪ್ರಸ್ತುತ ಪೂರ್ವಭಾವಿ ಸಭೆಗೆ ಸರ್ವ ವಿವಿಧ ಹಿಂದೂ ಸಮಾಜಗಳ ಅಧ್ಯಕ್ಷರು/ಪದಾಧಿಕಾರಿಗಳು ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡುವುದರ ಮೂಲಕ ಸನಾತನ ಹಿಂದೂ ಸಮಾಜ ಸಂಘಟನೆಗೆ ತಮ್ಮನ್ನು ತಾವು ತೊಡಗಿಸಿಕೊಂಡು ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಹಿಂದೂಪರ ಸಂಘಟನೆಗಳ ಮುಖಂಡ ಸಂತೋಷ ಕುರಿ ಈ ಮೂಲಕ ವಿನಂತಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-23-1240494190</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಹಟ್ಟಿ: ಗದಗ ನಗರದಲ್ಲಿ ಮ 31ರಂದು ಹಿಂದೂ ಸರ್ವ ಸಮಾಜದ ಸರ್ವ ಸಂಘಟನೆ ವತಿಯಿಂದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬಸವಾದಿ ಶಿವ ಶರಣರ ಬೃಹತ್ ಹಿಂದೂ ಸಮಾವೇಶ ಹಮ್ಮಿಕೊಳ್ಳಲಾಗಿದೆ.</p>.<p>ಈ ಸಮಾವೇಶದ ಪೂರ್ವಭಾವಿಯನ್ನು ತಾಲ್ಲೂಕು ಹಿಂದೂ ಸಮಾಜಗಳ ಒಕ್ಕೂಟದ ವತಿಯಿಂದ ಮೇ 23ರ ಶನಿವಾರ ಸಂಜೆ 5 ಗಂಟೆಗೆ, ಸ್ಥಳೀಯ ಫಕೀರೇಶ್ವರ ನಗರದ ಟೀಚರ್ ಸೊಸೈಟಿಯಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ಪ್ರಸ್ತುತ ಪೂರ್ವಭಾವಿ ಸಭೆಗೆ ಸರ್ವ ವಿವಿಧ ಹಿಂದೂ ಸಮಾಜಗಳ ಅಧ್ಯಕ್ಷರು/ಪದಾಧಿಕಾರಿಗಳು ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡುವುದರ ಮೂಲಕ ಸನಾತನ ಹಿಂದೂ ಸಮಾಜ ಸಂಘಟನೆಗೆ ತಮ್ಮನ್ನು ತಾವು ತೊಡಗಿಸಿಕೊಂಡು ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಹಿಂದೂಪರ ಸಂಘಟನೆಗಳ ಮುಖಂಡ ಸಂತೋಷ ಕುರಿ ಈ ಮೂಲಕ ವಿನಂತಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-23-1240494190</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>