‘ಬೆಂಗಳೂರಿನಲ್ಲಿ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕುತ್ತಿರುವುದಾಗಿ ಸರ್ಕಾರದ ವಕ್ತಾರರು ನೀಡಿದ ಹೇಳಿಕೆ ನಾಚಿಕೆಗೇಡಿತನದ್ದು’ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಅಮೆರಿಕ, ಇಟಲಿಯಲ್ಲಿ ಇದೇ ರೀತಿ ನಿರ್ಲಕ್ಷ್ಯ ಮಾಡಿದ್ದರಿಂದ ಅಲ್ಲಿನ ಜನರು ಎದುರಿಸಿದ ಪರಿಣಾಮವನ್ನು ಗಂಭೀರವಾಗಿ ಪರಿಗಣಿಸಬೇಕು. ಕರ್ನಾಟಕವನ್ನು ನ್ಯೂಯಾರ್ಕ್, ಇಟಲಿ ಮಾಡಲು ಬಿಡಬಾರದು’ ಎಂದರು.