<p><strong>ಗದಗ</strong>: ನಗರದ ಹಾತಲಗೇರಿ ನಾಕ ಬಳಿ ಇರುವ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಷಾಢಮಾಸದ ಅಂಗವಾಗಿ ಮಹಾಲಕ್ಷ್ಮೀ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ಜುಲೈ 18ರಂದು ನಡೆಯಲಿದೆ.</p>.<p>ಶುಕ್ರವಾರ ಬೆಳಿಗ್ಗೆ 6ರಿಂದ 9 ಗಂಟೆವರೆಗೆ ಸಲ್ಲುವ ಮುಹೂರ್ತದಲ್ಲಿ ಮಹಾಲಕ್ಷ್ಮಿ ದೇವಿಗೆ ರುದ್ರಾಭಿಷೆಕ, ಸಹಸ್ರ ಬಿಲ್ವಾರ್ಚನೆ, ಅಷ್ಟೋತ್ತರ ಶತನಾಮವಳಿ ಪೂಜೆ, ಮಹಾಲಕ್ಷೀ ಅಲಂಕಾರ ಪೂಜೆ, ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ.</p>.<p>ಮಧ್ಯಾಹ್ನ 1ಕ್ಕೆ ಮಹಾ ಅನ್ನಸಂತರ್ಪಣೆ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗದಗ-ಬೆಟಗೇರಿ ಗವಳಿ ಸಮಾಜದ ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ನಗರದ ಹಾತಲಗೇರಿ ನಾಕ ಬಳಿ ಇರುವ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಷಾಢಮಾಸದ ಅಂಗವಾಗಿ ಮಹಾಲಕ್ಷ್ಮೀ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ಜುಲೈ 18ರಂದು ನಡೆಯಲಿದೆ.</p>.<p>ಶುಕ್ರವಾರ ಬೆಳಿಗ್ಗೆ 6ರಿಂದ 9 ಗಂಟೆವರೆಗೆ ಸಲ್ಲುವ ಮುಹೂರ್ತದಲ್ಲಿ ಮಹಾಲಕ್ಷ್ಮಿ ದೇವಿಗೆ ರುದ್ರಾಭಿಷೆಕ, ಸಹಸ್ರ ಬಿಲ್ವಾರ್ಚನೆ, ಅಷ್ಟೋತ್ತರ ಶತನಾಮವಳಿ ಪೂಜೆ, ಮಹಾಲಕ್ಷೀ ಅಲಂಕಾರ ಪೂಜೆ, ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ.</p>.<p>ಮಧ್ಯಾಹ್ನ 1ಕ್ಕೆ ಮಹಾ ಅನ್ನಸಂತರ್ಪಣೆ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗದಗ-ಬೆಟಗೇರಿ ಗವಳಿ ಸಮಾಜದ ಪ್ರಕಟಣೆ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>