ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಗದಗ |ನಾಲ್ವರ ಬರ್ಬರ ಹತ್ಯೆ; ಬೆಚ್ಚಿಬಿದ್ದ ಜನತೆ

ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಸೇರಿ ನಾಲ್ವರ ಕೊಲೆ
ಕೆ.ಎಂ.ಸತೀಶ್‌ ಬೆಳ್ಳಕ್ಕಿ
Published : 20 ಏಪ್ರಿಲ್ 2024, 5:55 IST
Last Updated : 20 ಏಪ್ರಿಲ್ 2024, 5:55 IST
ಫಾಲೋ ಮಾಡಿ
Comments
ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಬೆಳಗಾಗಿ ಉತ್ತರ ವಲಯ ಐಜಿಪಿ ವಿಕಾಶ್‌ ಕುಮಾರ್‌ ವಿಕಾಶ್‌ ಹಾಗೂ ಗದಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್‌.ನೇಮಗೌಡ
ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಬೆಳಗಾಗಿ ಉತ್ತರ ವಲಯ ಐಜಿಪಿ ವಿಕಾಶ್‌ ಕುಮಾರ್‌ ವಿಕಾಶ್‌ ಹಾಗೂ ಗದಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್‌.ನೇಮಗೌಡ
ಮಗನನ್ನು ಕಳೆದುಕೊಂಡು ರೋಧಿಸುತ್ತಿದ್ದ ಸುನಂದಾ ಬಾಕಳೆ ಅವರಿಗೆ ಸಚಿವ ಎಚ್‌.ಕೆ.ಪಾಟೀಲ ಸಾಂತ್ವನ ಹೇಳಿದರು
ಮಗನನ್ನು ಕಳೆದುಕೊಂಡು ರೋಧಿಸುತ್ತಿದ್ದ ಸುನಂದಾ ಬಾಕಳೆ ಅವರಿಗೆ ಸಚಿವ ಎಚ್‌.ಕೆ.ಪಾಟೀಲ ಸಾಂತ್ವನ ಹೇಳಿದರು
ಆಕಾಂಕ್ಷಾ ಲಕ್ಷ್ಮೀಬಾಯಿ
ಆಕಾಂಕ್ಷಾ ಲಕ್ಷ್ಮೀಬಾಯಿ
ಪರುಶುರಾಮ
ಪರುಶುರಾಮ
ಕಾರ್ತಿಕ್‌ ಬಾಕಳೆ
ಕಾರ್ತಿಕ್‌ ಬಾಕಳೆ
ಪ್ರಕಾಶ್‌ ಬಾಕಳೆ ಸುನಂದಾ ಬಾಕಳೆ ಆಘಾತಕ್ಕೆ ಒಳಗಾಗಿದ್ದಾರೆ. ಅವರು ಚೇತರಿಸಿಕೊಂಡ ಬಳಿಕ ಮಾಹಿತಿ ಕಲೆ ಹಾಕಲಾಗುವುದು. ಕುಟುಂಬಕ್ಕೆ ಪೊಲೀಸ್‌ ರಕ್ಷಣೆ ನೀಡಲಾಗುವುದು.
ವಿಕಾಶ್‌ ಕುಮಾರ್‌ ವಿಕಾಶ್‌ ಐಜಿಪಿ
ಇದು ಅಮಾನುಷ ಕೃತ್ಯ. ಹಂತಕರು ವಿಕೃತಿ ಮೆರೆದಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ತನಿಖೆ ಮಾಡಲಾಗುವುದು. ಪೊಲೀಸರು ಆರೋಪಿಗಳನ್ನು ಶೀಘ್ರವೇ ಬಂಧಿಸುವ ವಿಶ್ವಾಸ ಇದೆ.
ಎಚ್‌.ಕೆ.ಪಾಟೀಲ ಜಿಲ್ಲಾ ಉಸ್ತುವಾರಿ ಸಚಿವ
ನಾಲ್ಕು ತಂಡಗಳ ರಚನೆ
‘ಪ್ರಕಾಶ್‌ ಬಾಕಳೆ ನೀಡಿದ ದೂರಿನಂತೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ಚುರುಕುಗೊಳಿಸಲಾಗಿದೆ. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ವಿಕಾಶ್‌ ಕುಮಾರ್‌ ವಿಕಾಶ್‌ ತಿಳಿಸಿದ್ದಾರೆ. ‘ಕೊಲೆ ಪ್ರಕರಣ ಭೇದಿಸಲು ಬೇರೆ ಬೇರೆ ಥಿಯರಿಗಳಿದ್ದು ಅದರಂತೆ ತನಿಖೆ ಮುಂದುವರಿಸಲಾಗುವುದು. ಕೊಲೆಗೆ ಸಾಕಷ್ಟು ಕಾರಣಗಳಿರಬಹುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT