<p><strong>ಲಕ್ಷ್ಮೇಶ್ವರ:</strong> ಸಮೀಪದ ಪುಟಗಾಂವ್ ಬಡ್ನಿ ಗ್ರಾಮದಲ್ಲಿ ಸಾಲಬಾಧೆ ತಾಳದೆ ಮನನೊಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.</p>.<p>ರಂಗಪ್ಪ ಹನಮಂತಪ್ಪ ಕೊಪ್ಪದ (58) ಮೃತ ರೈತ.</p>.<p>ಸದರಿ ರೈತನಿಗೆ ಐದು ಎಕರೆ ಹೊಲ ಇದ್ದು ಇವರು ಲಕ್ಷ್ಮೇಶ್ವರದ ಎಸ್ಬಿಎಂ (ಎಸ್ಬಿಆಯ್) ಬ್ಯಾಂಕಿನಲ್ಲಿ ₹3 ಲಕ್ಷ ಸಾಲ ಮಾಡಿದ್ದಾರೆ ಎಂದು ಗೊತ್ತಾಗಿದೆ.</p>.<p><strong>ಸಾಂತ್ವನ:</strong> ಶಾಸಕ ರಾಮಣ್ಣ ಲಮಾಣಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ರೈತನ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ:</strong> ಸಮೀಪದ ಪುಟಗಾಂವ್ ಬಡ್ನಿ ಗ್ರಾಮದಲ್ಲಿ ಸಾಲಬಾಧೆ ತಾಳದೆ ಮನನೊಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.</p>.<p>ರಂಗಪ್ಪ ಹನಮಂತಪ್ಪ ಕೊಪ್ಪದ (58) ಮೃತ ರೈತ.</p>.<p>ಸದರಿ ರೈತನಿಗೆ ಐದು ಎಕರೆ ಹೊಲ ಇದ್ದು ಇವರು ಲಕ್ಷ್ಮೇಶ್ವರದ ಎಸ್ಬಿಎಂ (ಎಸ್ಬಿಆಯ್) ಬ್ಯಾಂಕಿನಲ್ಲಿ ₹3 ಲಕ್ಷ ಸಾಲ ಮಾಡಿದ್ದಾರೆ ಎಂದು ಗೊತ್ತಾಗಿದೆ.</p>.<p><strong>ಸಾಂತ್ವನ:</strong> ಶಾಸಕ ರಾಮಣ್ಣ ಲಮಾಣಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ರೈತನ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>