<p><strong>ಗದಗ:</strong> ‘ಭಾರತ ಪೋಲಿಯೊ ಮುಕ್ತ ದೇಶವಾಗಿದೆ. ನೆರೆಯ ದೇಶಗಳಲ್ಲಿ ಪೋಲಿಯೊ ಜೀವಂತವಾಗಿರುವ ಕಾರಣ ನಮ್ಮ ಮರುಕಳಿಸುವ ಸಾಧ್ಯತೆ ಇದೆ. ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸಿ, ಅವರನ್ನು ರಕ್ಷಿಸಬೇಕು’ ಎಂದು ಶಾಸಕ ಎಸ್.ವಿ. ಸಂಕನೂರ ಹೇಳಿದರು.</p>.<p>ನಗರದ ದುಂಡಪ್ಪ ಮಾನ್ವಿ ಹೆರಿಗೆ ಆಸ್ಪತ್ರೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರೋಟರಿ ಕ್ಲಬ್ ವತಿಯಿಂದ ಭಾನುವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದಲ್ಲಿ ಮಾತನಾಡಿದರು.<br><br>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪ ನಿರ್ದೇಶಕಿ ಡಾ.ನಂದಿನಿ ಬಿ. ಮಾತನಾಡಿ, ‘ರಾಷ್ಟ್ರೀಯ ಪೋಲಿಯೊ ಅಭಿಾನ ದೇಶದಾದ್ಯಂತ ನಡೆಯುತ್ತಿದೆ. ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವುದರಿಂದ ರೋಗ ತಡೆಯಬಹುದು’ ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಮಾತನಾಡಿದರು. ಡಾ.ಮೀನಾಕ್ಷಿ ಕೆ.ಎಸ್., ಡಾ.ಬಿ.ಸಿ ಕರಿಗೌಡ್ರ, ಡಾ.ರಾಜೇಂದ್ರ, ಡಾ.ಶ್ರೀಧರ ಕುರಡಗಿ, ಡಾ.ಅರುಂಧತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರೀತ್ ಖೋನಾ, ಡಾ.ಶೇಖರ ಸಜ್ಜನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಭಾರತ ಪೋಲಿಯೊ ಮುಕ್ತ ದೇಶವಾಗಿದೆ. ನೆರೆಯ ದೇಶಗಳಲ್ಲಿ ಪೋಲಿಯೊ ಜೀವಂತವಾಗಿರುವ ಕಾರಣ ನಮ್ಮ ಮರುಕಳಿಸುವ ಸಾಧ್ಯತೆ ಇದೆ. ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸಿ, ಅವರನ್ನು ರಕ್ಷಿಸಬೇಕು’ ಎಂದು ಶಾಸಕ ಎಸ್.ವಿ. ಸಂಕನೂರ ಹೇಳಿದರು.</p>.<p>ನಗರದ ದುಂಡಪ್ಪ ಮಾನ್ವಿ ಹೆರಿಗೆ ಆಸ್ಪತ್ರೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರೋಟರಿ ಕ್ಲಬ್ ವತಿಯಿಂದ ಭಾನುವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದಲ್ಲಿ ಮಾತನಾಡಿದರು.<br><br>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪ ನಿರ್ದೇಶಕಿ ಡಾ.ನಂದಿನಿ ಬಿ. ಮಾತನಾಡಿ, ‘ರಾಷ್ಟ್ರೀಯ ಪೋಲಿಯೊ ಅಭಿಾನ ದೇಶದಾದ್ಯಂತ ನಡೆಯುತ್ತಿದೆ. ಮಕ್ಕಳಿಗೆ ಪೋಲಿಯೊ ಲಸಿಕೆ ನೀಡುವುದರಿಂದ ರೋಗ ತಡೆಯಬಹುದು’ ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಮಾತನಾಡಿದರು. ಡಾ.ಮೀನಾಕ್ಷಿ ಕೆ.ಎಸ್., ಡಾ.ಬಿ.ಸಿ ಕರಿಗೌಡ್ರ, ಡಾ.ರಾಜೇಂದ್ರ, ಡಾ.ಶ್ರೀಧರ ಕುರಡಗಿ, ಡಾ.ಅರುಂಧತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರೀತ್ ಖೋನಾ, ಡಾ.ಶೇಖರ ಸಜ್ಜನ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>