<p><strong>ಗದಗ:</strong> ನಗರದ ಶಿವಾನಂದ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು. </p>.<p>ಪಾದಗಟ್ಟೆವರೆಗೆ ನಡೆದ ಮಹಾರಥೋತ್ಸವದಲ್ಲಿ ಗದಗ- ಬೆಟಗೇರಿ ಅವಳಿ ನಗರ ಸೇರಿದಂತೆ ಸುತ್ತಲಿನ ಹಳ್ಳಿಗಳಿಂದ ಬಂದಿದ್ದ ಸಾವಿರಾರು ಭಕ್ತರು ರಥಕ್ಕೆ ಉತ್ತುತ್ತಿ, ಬಾಳೆಹಣ್ಣು ಎಸೆದು ಜಯಘೋಷ ಮೊಳಗಿಸಿದರು.</p>.<p>ಮಹಾರಥೋತ್ಸವದ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಚಂಡೆ ಮದ್ದಳೆ, ನಂದಿಕೋಲ, ಸಮ್ಮಾಳ ಮೇಳ, ವಿವಿಧ ಭಜನಾ ಮೇಳಗಳು ಭಾಗವಹಿಸಿ, ಮೆರುಗು ಹೆಚ್ಚಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ನಗರದ ಶಿವಾನಂದ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು. </p>.<p>ಪಾದಗಟ್ಟೆವರೆಗೆ ನಡೆದ ಮಹಾರಥೋತ್ಸವದಲ್ಲಿ ಗದಗ- ಬೆಟಗೇರಿ ಅವಳಿ ನಗರ ಸೇರಿದಂತೆ ಸುತ್ತಲಿನ ಹಳ್ಳಿಗಳಿಂದ ಬಂದಿದ್ದ ಸಾವಿರಾರು ಭಕ್ತರು ರಥಕ್ಕೆ ಉತ್ತುತ್ತಿ, ಬಾಳೆಹಣ್ಣು ಎಸೆದು ಜಯಘೋಷ ಮೊಳಗಿಸಿದರು.</p>.<p>ಮಹಾರಥೋತ್ಸವದ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಚಂಡೆ ಮದ್ದಳೆ, ನಂದಿಕೋಲ, ಸಮ್ಮಾಳ ಮೇಳ, ವಿವಿಧ ಭಜನಾ ಮೇಳಗಳು ಭಾಗವಹಿಸಿ, ಮೆರುಗು ಹೆಚ್ಚಿಸಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>