ಸಚಿವ ಸಿ.ಸಿ. ಪಾಟೀಲ ಗದಗ ನಗರದಲ್ಲಿ ತೆರೆಯಲಾಗಿದ್ದ ಮತಗಟ್ಟೆಗಳ ಬಳಿಗೆ ತೆರಳಿ ಮತದಾನದ ಮಾಹಿತಿ ಪಡೆದರು. ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಮುಖಂಡರಾದ ಅನಿಲ್ ಮೆಣಸಿನಕಾಯಿ, ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಮುತ್ತಣ್ಣ ಲಿಂಗನಗೌಡ್ರ, ಮಾಜಿ ಅಧ್ಯಕ್ಷ ಮೋಹನ ಮಾಳಶೆಟ್ಟಿ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ಸದಸ್ಯ ರಾಘವೇಂದ್ರ ಯಳವತ್ತಿ, ಸಿದ್ದು ಪಲ್ಲೇದ, ಮಾಧವ ಗಣಾಚಾರಿ, ಶಿವರಾಜಗೌಡ ಹಿರೇಮನಿಪಾಟೀಲ, ಮಹಿಳಾ ಮುಖಂಡರಾದ ವಿಜಯಲಕ್ಷ್ಮಿ ಮಾನ್ವಿ, ಅಶ್ವಿನಿ ಜಗತಾಪ, ಜಯಶ್ರೀ ಉಗಲಾಟ ಇದ್ದರು.