ಬುಧವಾರ, 11 ಮಾರ್ಚ್ 2026
×
ADVERTISEMENT

ಜಲ ಸಂರಕ್ಷಣೆಯಲ್ಲಿ ಗದಗ ರಾಜ್ಯಕ್ಕೆ ಪ್ರಥಮ: ದೇಶದಲ್ಲೇ 4ನೇ ಸ್ಥಾನ

Published : 25 ನವೆಂಬರ್ 2025, 4:32 IST
Last Updated : 25 ನವೆಂಬರ್ 2025, 4:32 IST
ADVERTISEMENT
ಫಾಲೋ ಮಾಡಿ
Comments
ಜಲಸಂಚಾಯಿ ಜನಭಾಗಿದಾರಿ ಅಭಿಯಾನದಲ್ಲಿ ಕರ್ನಾಟಕದಲ್ಲೇ ಗದಗ ಜಿಲ್ಲೆಗೆ ಪ್ರಥಮ ಸ್ಥಾನ ಬಂದಿರುವುದು ಸಂತಸ ತಂದಿದೆ. ಬರುವ ಅನುದಾನವನ್ನು ಅಭಿಯಾನದ ಉದ್ದೇಶ ಈಡೇರಿಕೆಗೆ ಬಳಸಿಕೊಳ್ಳಲಾಗುವುದು
ಸಿ.ಎನ್. ಶ್ರೀಧರ್‌ ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಹಲವು ಪರಿಸರ ಸ್ನೇಹಿ ಕಾಮಗಾರಿ ಅನುಷ್ಟಾನ ಮಾಡಲಾಗಿದೆ. ಕೇಂದ್ರ ಅಧ್ಯಯನ ತಂಡ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ
ಸಿ.ಆರ್. ಮುಂಡರಗಿ ಉಪ ಕಾರ್ಯದರ್ಶಿ ಜಿಲ್ಲಾ ಪಂಚಾಯಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT