<p><strong>ಗದಗ</strong>: ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 18ರಂದು ಜಿಲ್ಲಾಡಳಿತ ಭವನದಲ್ಲಿ ನಡೆಯಲಿದೆ.<br><br>ಗದಗ ಜಿಲ್ಲಾಡಳಿತವು ಜನತಾದರ್ಶನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಸಾರ್ವಜನಿಕರ ಮನವಿಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮನವಿಗಳನ್ನು ಸ್ವೀಕರಿಸಲು ಆನ್ಲೈನ್ ಮೂಲಕ ಗದಗ ಜಿಲ್ಲಾಧಿಕಾರಿಗಳ ವೆಬ್ಸೈಟ್ https;//gadag.nic.in/ನಲ್ಲಿ ಅಳವಡಿಸಲಾದ ಜನತಾ ದರ್ಶನ -2024ನೇ ಲಿಂಕ್ ಕ್ಲಿಕ್ ಮಾಡಿ ಮನವಿ ಸಲ್ಲಿಸಲು ಸೆಪ್ಟೆಂಬರ್ 17ರ ವರೆಗೆ ಅವಕಾಶ ಕಲ್ಪಿಸಿದೆ.</p>.<p>ಸೆ.18ರಂದು ನಡೆಯುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಾಲ್ಗೊಂಡು ಮನವಿ ಸಲ್ಲಿಸಲು ಅವಕಾಶವಿದೆ.</p>.<p>ಸ್ವೀಕೃತ ಮನವಿಗಳನ್ನು ಕ್ರೋಡೀಕರಿಸಿ ಆದ್ಯತೆ ಮೇರೆಗೆ ಸೆ.18ರಂದು ನಡೆಯುವ ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 18ರಂದು ಜಿಲ್ಲಾಡಳಿತ ಭವನದಲ್ಲಿ ನಡೆಯಲಿದೆ.<br><br>ಗದಗ ಜಿಲ್ಲಾಡಳಿತವು ಜನತಾದರ್ಶನ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಸಾರ್ವಜನಿಕರ ಮನವಿಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮನವಿಗಳನ್ನು ಸ್ವೀಕರಿಸಲು ಆನ್ಲೈನ್ ಮೂಲಕ ಗದಗ ಜಿಲ್ಲಾಧಿಕಾರಿಗಳ ವೆಬ್ಸೈಟ್ https;//gadag.nic.in/ನಲ್ಲಿ ಅಳವಡಿಸಲಾದ ಜನತಾ ದರ್ಶನ -2024ನೇ ಲಿಂಕ್ ಕ್ಲಿಕ್ ಮಾಡಿ ಮನವಿ ಸಲ್ಲಿಸಲು ಸೆಪ್ಟೆಂಬರ್ 17ರ ವರೆಗೆ ಅವಕಾಶ ಕಲ್ಪಿಸಿದೆ.</p>.<p>ಸೆ.18ರಂದು ನಡೆಯುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಾಲ್ಗೊಂಡು ಮನವಿ ಸಲ್ಲಿಸಲು ಅವಕಾಶವಿದೆ.</p>.<p>ಸ್ವೀಕೃತ ಮನವಿಗಳನ್ನು ಕ್ರೋಡೀಕರಿಸಿ ಆದ್ಯತೆ ಮೇರೆಗೆ ಸೆ.18ರಂದು ನಡೆಯುವ ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಸಾರ್ವಜನಿಕರು ಈ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>