ಸಭೆಯಲ್ಲಿ ಕಂದಾಯ ಇಲಾಖೆಯ ವಿ.ಡಿ. ಮಾಲಿಪಾಟೀಲ, ತಾಲ್ಲೂಕು ಪಂಚಾಯಿತಿ ಇಒ ಡಾ.ಡಿ.ಮೋಹನ, ಪುರಸಭೆ ಪ್ರಭಾರಮುಖ್ಯಾಧಿಕಾರಿ ಬಸವರಾಜ ಬಳಗಾನೂರ, ಶಿಕ್ಷಣ ಇಲಾಖೆಯ ಎಂ.ಎ. ಫಣಿಬಂದ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರವಿಂದ್ರಗೌಡ ಪಾಟೀಲ, ಹೆಸ್ಕಾಂ ಸಹಾಯಕ ಕಾರ್ಯನಿವಾರ್ಹಕ ೆಂಜಿನಿಯರ್ ವೀರೇಶ ರಾಜೂರ, ತೋಟಗಾರಿಕೆ ಇಲಾಖೆಯ ಮಹಾಂತೇಶ ಅಂಟಿನ, ಸಮಾಜ ಕಲ್ಯಾಣ ಇಲಾಖೆಯ ಶಿವಾನಂದ ಹರ್ತಿ, ಪಶು ವೈದ್ಯಾಧಿಕಾರಿ ಜಯಶ್ರೀ ಪಾಟೀಲ ಇದ್ದರು.