<p><strong>ಗಜೇಂದ್ರಗಡ:</strong> ಪಟ್ಟಣದ 15ನೇ ವಾರ್ಡ್ ನೇಕಾರ ಕಾಲೊನಿಯಲ್ಲಿನ ಚರಂಡಿಗಳಲ್ಲಿ ಹೂಳು ತುಂಬಿ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ.</p>.<p>‘ಕಾಲೊನಿಯ ಬಹುತೇಕ ಚರಂಡಿಗಳು ಶಿಥಿಲಗೊಂಡು ಹೂಳು ತುಂಬಿಕೊಂಡಿವೆ. ಸ್ವಲ್ಪ ಮಳೆ ಬಂದರೆ ಸಾಕು ರಸ್ತೆ ತುಂಬ ಚರಂಡಿ ನೀರು ಹರಿಯುತ್ತದೆ. ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸಂಚರಿಸಲು ಹರಸಾಹಸ ಪಡುವಂತಾಗಿದೆ. ಈ ಹಿಂದೆ ಜೆಸಿಬಿಯಿಂದ ಹೂಳು ತೆಗೆಯುವಾಗ ಚರಂಡಿ ಗೋಡೆ ಹಾಳಾಗಿದೆ. ಇನ್ನಾದರೂ ಪುರಸಭೆ ಅಧಿಕಾರಿಗಳು ಇತ್ತ ಗಮನ ಹರಿಸಿ ಸಮಸ್ಯೆಗೆ ಪರಿಹಾರ ಒದಗಿಸಬೇಕು’ ಎಂದು ನಿವಾಸಿಗಳಾದ ಹನಮಂತಪ್ಪ ಚುಂಚಾ, ಪ್ರಹ್ಲಾದ ಬಳೂಟಗಿ, ಬಸವರಾಜ ಯಡವಳ್ಳಿ, ವೀರಣ್ಣ ಮರದಡ್ಡಿ ಆಗ್ರಹಿಸಿದರು.</p>.<div><blockquote>ಚರಂಡಿ ಸಮಸ್ಯೆ ಕುರಿತು ಗಮನಕ್ಕೆ ಬಂದಿದ್ದು ಶಾಸಕರ ವಿಶೇಷ ಅನುದಾನದಲ್ಲಿ ಚರಂಡಿ ನಿರ್ಮಾಣಕ್ಕೆ ಕ್ರೀಯಾ ಯೋಜನೆ ರೂಪಿಸಲಾಗಿದೆ. ಶೀಘ್ರದಲ್ಲಿ ಚರಂಡಿ ನಿರ್ಮಿಸಿ ಸಮಸ್ಯೆಗೆ ಪರಿಹರಿಸಲಾಗುವುದು </blockquote><span class="attribution">ಸವಿತಾ ಬಿದರಳ್ಳಿ ಪುರಸಭೆ ಉಪಾಧ್ಯಕ್ಷೆ ಗಜೇಂದ್ರಗಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಜೇಂದ್ರಗಡ:</strong> ಪಟ್ಟಣದ 15ನೇ ವಾರ್ಡ್ ನೇಕಾರ ಕಾಲೊನಿಯಲ್ಲಿನ ಚರಂಡಿಗಳಲ್ಲಿ ಹೂಳು ತುಂಬಿ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ.</p>.<p>‘ಕಾಲೊನಿಯ ಬಹುತೇಕ ಚರಂಡಿಗಳು ಶಿಥಿಲಗೊಂಡು ಹೂಳು ತುಂಬಿಕೊಂಡಿವೆ. ಸ್ವಲ್ಪ ಮಳೆ ಬಂದರೆ ಸಾಕು ರಸ್ತೆ ತುಂಬ ಚರಂಡಿ ನೀರು ಹರಿಯುತ್ತದೆ. ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸಂಚರಿಸಲು ಹರಸಾಹಸ ಪಡುವಂತಾಗಿದೆ. ಈ ಹಿಂದೆ ಜೆಸಿಬಿಯಿಂದ ಹೂಳು ತೆಗೆಯುವಾಗ ಚರಂಡಿ ಗೋಡೆ ಹಾಳಾಗಿದೆ. ಇನ್ನಾದರೂ ಪುರಸಭೆ ಅಧಿಕಾರಿಗಳು ಇತ್ತ ಗಮನ ಹರಿಸಿ ಸಮಸ್ಯೆಗೆ ಪರಿಹಾರ ಒದಗಿಸಬೇಕು’ ಎಂದು ನಿವಾಸಿಗಳಾದ ಹನಮಂತಪ್ಪ ಚುಂಚಾ, ಪ್ರಹ್ಲಾದ ಬಳೂಟಗಿ, ಬಸವರಾಜ ಯಡವಳ್ಳಿ, ವೀರಣ್ಣ ಮರದಡ್ಡಿ ಆಗ್ರಹಿಸಿದರು.</p>.<div><blockquote>ಚರಂಡಿ ಸಮಸ್ಯೆ ಕುರಿತು ಗಮನಕ್ಕೆ ಬಂದಿದ್ದು ಶಾಸಕರ ವಿಶೇಷ ಅನುದಾನದಲ್ಲಿ ಚರಂಡಿ ನಿರ್ಮಾಣಕ್ಕೆ ಕ್ರೀಯಾ ಯೋಜನೆ ರೂಪಿಸಲಾಗಿದೆ. ಶೀಘ್ರದಲ್ಲಿ ಚರಂಡಿ ನಿರ್ಮಿಸಿ ಸಮಸ್ಯೆಗೆ ಪರಿಹರಿಸಲಾಗುವುದು </blockquote><span class="attribution">ಸವಿತಾ ಬಿದರಳ್ಳಿ ಪುರಸಭೆ ಉಪಾಧ್ಯಕ್ಷೆ ಗಜೇಂದ್ರಗಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>