<p>ಗಜೇಂದ್ರಗಡ: ‘ಶ್ರಮ ಸಂಸ್ಕೃತಿಯಿಂದ ಸಮಾಜದಲ್ಲಿ ಸಮಾನತೆ ಸಾಧಿಸಲು ಸಾಧ್ಯ. ಪ್ರತಿಯೊಬ್ಬರ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಲು ಬಸವಣ್ಣನವರ ಮಾರ್ಗದಲ್ಲಿ ಕ್ರಾಂತಿ ಮಾಡಬೇಕಿದೆ’ ಎಂದು ಗಜೇಂದ್ರಗಡ ತಾಲ್ಲೂಕು ಗ್ರಾಮೀಣ ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷ ಬಾಲು ರಾಠೋಡ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ಶುಕ್ರವಾರ ನಡೆದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಕಾರ್ಯದರ್ಶಿ ಎಂ.ಎಸ್. ಹಡಪದ, ಸಿಐಟಿಯು ತಾಲ್ಲೂಕು ಸಂಚಾಲಕ ಪೀರು ರಾಠೋಡ ಮಾತನಾಡಿದರು. ಈ ವೇಳೆ ನೀಲಮ್ಮ ಹೀರೇಮಠ, ಚಂದ್ರು ರಾಠೋಡ, ಅನಿಲ್ ಆರ್, ಆನಂದ ರಾಠೋಡ, ಮೈಬೂ ಹವಾಲ್ದಾರ್, ರೂಪಲೇಶ ಮಾಳೋತ್ತರ, ಕೆ.ಸಿ.ಗೋಡೆಕಾರ, ಶರಣು ಎಂ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-23-1302836034</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಜೇಂದ್ರಗಡ: ‘ಶ್ರಮ ಸಂಸ್ಕೃತಿಯಿಂದ ಸಮಾಜದಲ್ಲಿ ಸಮಾನತೆ ಸಾಧಿಸಲು ಸಾಧ್ಯ. ಪ್ರತಿಯೊಬ್ಬರ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಲು ಬಸವಣ್ಣನವರ ಮಾರ್ಗದಲ್ಲಿ ಕ್ರಾಂತಿ ಮಾಡಬೇಕಿದೆ’ ಎಂದು ಗಜೇಂದ್ರಗಡ ತಾಲ್ಲೂಕು ಗ್ರಾಮೀಣ ಕೃಷಿ ಕೂಲಿಕಾರರ ಸಂಘದ ಅಧ್ಯಕ್ಷ ಬಾಲು ರಾಠೋಡ ಹೇಳಿದರು.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಿಐಟಿಯು ನೇತೃತ್ವದಲ್ಲಿ ಶುಕ್ರವಾರ ನಡೆದ ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಕಾರ್ಯದರ್ಶಿ ಎಂ.ಎಸ್. ಹಡಪದ, ಸಿಐಟಿಯು ತಾಲ್ಲೂಕು ಸಂಚಾಲಕ ಪೀರು ರಾಠೋಡ ಮಾತನಾಡಿದರು. ಈ ವೇಳೆ ನೀಲಮ್ಮ ಹೀರೇಮಠ, ಚಂದ್ರು ರಾಠೋಡ, ಅನಿಲ್ ಆರ್, ಆನಂದ ರಾಠೋಡ, ಮೈಬೂ ಹವಾಲ್ದಾರ್, ರೂಪಲೇಶ ಮಾಳೋತ್ತರ, ಕೆ.ಸಿ.ಗೋಡೆಕಾರ, ಶರಣು ಎಂ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-23-1302836034</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>