ಕುಲಸಚಿವ ಪ್ರೊ. ಬಸವರಾಜ ಎಲ್.ಲಕ್ಕಣ್ಣವರ, ವಿಶೇಷಾಧಿಕಾರಿ ಉಮೇಶ ಬಾರಕೇರ, ತರಬೇತಿ, ಪ್ರಕಟಣೆ ಮತ್ತು ಮೇಲ್ವಿಚಾರಣೆ ಕೇಂದ್ರದ ಸಹಾಯಕ ನಿರ್ದೇಶಕ ಡಾ. ಅಬ್ದುಲ್ ಅಜೀಜ್ ಮುಲ್ಲಾ, ಸಂಶೋಧನೆ ಮತ್ತು ಅನ್ವೇಷಣಾ ಕೇಂದ್ರದ ಸಹಾಯಕ ನಿರ್ದೇಶಕ ಡಾ. ಗಿರೀಶ್ ದೀಕ್ಷಿತ್, ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸಾಬರಮತಿ ಆಶ್ರಮದ ಸಂಚಾಲಕ ಪ್ರಕಾಶ ಎಸ್. ಮಾಚೇನಹಳ್ಳಿ ನಿರೂಪಿಸಿದರು. ಆಶ್ರಮದ ಪ್ರಶಿಕ್ಷಣಾರ್ಥಿ ದೇವರಾಜ ದೊಡ್ಡಮನಿ ವಂದಿಸಿದರು.