ಶುಕ್ರವಾರ, 3 ಅಕ್ಟೋಬರ್ 2025
×
ADVERTISEMENT
ADVERTISEMENT

ರೋಣ | ನಿರ್ಲಕ್ಷ್ಯಕ್ಕೆ ಒಳಗಾದ ಗಾಂಧಿ ಪ್ರತಿಮೆ: ಸಾರ್ವಜನಿಕರಿಂದ ಟೀಕೆ

Published : 3 ಅಕ್ಟೋಬರ್ 2025, 4:47 IST
Last Updated : 3 ಅಕ್ಟೋಬರ್ 2025, 4:47 IST
ಫಾಲೋ ಮಾಡಿ
Comments
ರೋಣ ತಹಶೀಲ್ದಾರ್ ಕಾರ್ಯಾಲಯದ ಮುಂಭಾಗದ ಗಾಂಧಿ ಪ್ರತಿಮೆ ಸ್ಥಳದಲ್ಲಿ ಬಿದ್ದಿರುವ ಕಸ
ರೋಣ ತಹಶೀಲ್ದಾರ್ ಕಾರ್ಯಾಲಯದ ಮುಂಭಾಗದ ಗಾಂಧಿ ಪ್ರತಿಮೆ ಸ್ಥಳದಲ್ಲಿ ಬಿದ್ದಿರುವ ಕಸ
ಆವರಣದ ಮುಂದಿರುವ ಗಾಂಧೀ ಪ್ರತಿಮೆಗೆ ಹಾರ ಹಾಕದಷ್ಟು ತಾಲ್ಲೂಕು ಆಡಳಿತ ನಿರ್ಲಕ್ಷ್ಯತನ ತೋರಿದೆ. ತಾಲ್ಲೂಕು ಆಡಳಿತವೇ ಈ ರೀತಿ ವರ್ತಿಸಿದರೆ ಸಾರ್ವಜನಿಕರಿಗೆ ಏನು ಸಂದೇಶ ಬರುತ್ತದೆ ಎಂಬ ಅರಿವು ಅಧಿಕಾರಿಗಳಲ್ಲಿ ಇರಬೇಕು
ಲೀಲಾವತಿ ಚಿತ್ರಗಾರ ಉಪಾಧ್ಯಕ್ಷರು ಕರ್ನಾಟಕ ರಾಜ್ಯ ರೈತ ಸಂಘ
ಗಾಂಧಿ ಜಯಂತಿಯ ದಿನ ಪ್ರತಿಮೆಯನ್ನು ನಿರ್ಲಕ್ಷಿಸಿರುವ ತಾಲ್ಲೂಕು ಆಡಳಿತದ ಅಧಿಕಾರಿಗಳ ವರ್ತನೆ ಖಂಡನೀಯ. ಕೂಡಲೇ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು
ಅಶೋಕ ನವಲಗುಂದ ಸ್ಥಳೀಯರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT