ಮಂಗಳವಾರ, 2 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ರೋಣ | ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ: ಮುಸ್ಲಿಂ ಯುವಕರಿಂದಲೇ ಪೂಜೆ

* ಭಾವೈಕ್ಯ ಮರೆದ ಸಂದಿಗವಾಡ ಗ್ರಾಮ
ಉಮೇಶ ಬಸನಗೌಡರ
Published : 31 ಆಗಸ್ಟ್ 2025, 23:30 IST
Last Updated : 31 ಆಗಸ್ಟ್ 2025, 23:30 IST
ಫಾಲೋ ಮಾಡಿ
Comments
ಗ್ರಾಮದ ಮಸೀದಿಗೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮತ್ತು ಸಿಬ್ಬಂದಿ
ಗ್ರಾಮದ ಮಸೀದಿಗೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮತ್ತು ಸಿಬ್ಬಂದಿ
ನಮ್ಮ ಗ್ರಾಮದಲ್ಲಿ ಜಾತಿ ಧರ್ಮದ ಭೇದವಿಲ್ಲ. ಎಲ್ಲ ಹಬ್ಬಗಳನ್ನು ಹಿಂದೂ ಮುಸ್ಲಿಮರು ಸೇರಿ ಆಚರಿಸುತ್ತೇವೆ. ಇದಕ್ಕೆ ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾದರಿಯಾಗಿದೆ.
-ತಿಪ್ಪನಗೌಡ ಹುಲ್ಲೂರ, ಸಂದಿಗವಾಡ ಗ್ರಾಮದ ಯುವಕ
ಮಸೀದಿಯಲ್ಲಿ ಮೂರ್ತಿ ಪ್ರತಿಷ್ಠಾಪನೆ ಪೂಜೆಗೆ ಗ್ರಾಮಸ್ಥರೆಲ್ಲರ ಸಹಕಾರವಿದೆ. ನಿತ್ಯವೂ ಗಣೇಶ ಪೂಜೆಯನ್ನು ನಾವೇ ಮಾಡುತ್ತೆವೆ. ಪೂಜೆಯಲ್ಲಿ ಗ್ರಾಮದ ಎಲ್ಲರೂ ಪಾಲ್ಗೊಳ್ಳುತ್ತಾರೆ.
-ಲಾಡಸಾಬ ನದಾಫ ಮುನ್ನಾ ನಧಾಪ ಸಂದಿಗವಾಡ ಗ್ರಾಮದ ಮುಸ್ಲಿಂ ಯುವಕರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT