ಭೂಮಿಯ ಮೇಲಿನ ಮಾನವ ಅಳಿವಿನ ಅಂಚಿನಲ್ಲಿದ್ದಾನೆ. ಉಷ್ಣಾಂಶ ಹೆಚ್ಚುತ್ತಿರುವುದರಿಂದಾಗಿ ಇಡಿ ಭೂಮಂಡಲವೇ ಹಲವು ಪರಿಣಾಮಗಳನ್ನು ಎದುರಿಸುತ್ತಿದೆ. ಕಾರ್ಬನ್ ಡೈ ಆಕ್ಸೈಡ್ ಹೆಚ್ಚುತ್ತಿರುವುದೇ ಇದಕ್ಕೆ ಪ್ರಮುಖ ಕಾರಣ ಎಂದರು. ಭೂಗೋಳ ವಿಜ್ಞಾನದ ವಿಭಾಗದ ಮುಖ್ಯಸ್ಥ ಪ್ರೊ.ಎ.ಎಸ್.ರಾಯಮಾನೆ, ಸಂಯೋಜಕ ಪ್ರೊ.ಅಶೋಕ್ ಡಿ. ಹಂಜಗಿ, ನಿವೃತ್ತ ಪ್ರಾಧ್ಯಾಪಕ ಪ್ರೊ.ಈಶ್ವರಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.