ನರಗುಂದ ತಾಲ್ಲೂಕಿನಲ್ಲಿ ಹೆಸರು ಕಾಳು ಒಣಗಲು ಹಾಕಿರುವ ದೃಶ್ಯ
ರೈತರ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ. ಈಗಾಗಲೇ ಅಧಿಕಾರಿಗಳು ಹೊಲಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೂಡಲೇ ಬೆಳೆ ಹಾನಿ ಪರಿಹಾರ ನೀಡಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯವಾಗಲಿದೆ
ಬಸವರಾಜ ಸಾಬಳೆ ರೈತ ಸಂಘದ ಮುಖಂಡ
ಹಾನಿಯಾದ ಬೆಳೆ ವಿವರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪರಿಹಾರ ನೀಡುವುದು ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗುತ್ತದೆ