ಗುರುವಾರ, 4 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ನರಗುಂದ | ಪಾತಾಳಕ್ಕೆ ಕುಸಿದ ಹೆಸರು ದರ: ರೈತ ಕಂಗಾಲು

Published : 4 ಸೆಪ್ಟೆಂಬರ್ 2025, 5:49 IST
Last Updated : 4 ಸೆಪ್ಟೆಂಬರ್ 2025, 5:49 IST
ಫಾಲೋ ಮಾಡಿ
Comments
ನರಗುಂದ ತಾಲ್ಲೂಕಿನಲ್ಲಿ ಹೆಸರು ಕಾಳು ಒಣಗಲು ಹಾಕಿರುವ ದೃಶ್ಯ
ನರಗುಂದ ತಾಲ್ಲೂಕಿನಲ್ಲಿ ಹೆಸರು ಕಾಳು ಒಣಗಲು ಹಾಕಿರುವ ದೃಶ್ಯ
ರೈತರ ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ. ಈಗಾಗಲೇ ಅಧಿಕಾರಿಗಳು ಹೊಲಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೂಡಲೇ ಬೆಳೆ ಹಾನಿ ಪರಿಹಾರ ನೀಡಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯವಾಗಲಿದೆ
ಬಸವರಾಜ ಸಾಬಳೆ ರೈತ ಸಂಘದ ಮುಖಂಡ
ಹಾನಿಯಾದ ಬೆಳೆ ವಿವರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪರಿಹಾರ ನೀಡುವುದು ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗುತ್ತದೆ
–ಶ್ರೀಶೈಲ ತಳವಾರ ತಹಶೀಲ್ದಾರ್ ನರಗುಂದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT