ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಸಿದ್ದರಾಮಯ್ಯ ವಿರುದ್ಧ ವಿರೋಧಿಗಳ ಷಡ್ಯಂತ್ರ ಫಲಿಸದು: ಎಚ್.ಕೆ. ಪಾಟೀಲ

ರಾಜ್ಯಪಾಲರ ನಿರ್ಣಯ ಖಂಡಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಬೃಹತ್‌ ಪ್ರತಿಭಟನೆ
Published : 19 ಆಗಸ್ಟ್ 2024, 16:03 IST
Last Updated : 19 ಆಗಸ್ಟ್ 2024, 16:03 IST
ಫಾಲೋ ಮಾಡಿ
Comments
ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಹಾಗೂ ರೋಣ ಶಾಸಕ ಜಿ.ಎಸ್‌.ಪಾಟೀಲ ಅವರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು
ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಹಾಗೂ ರೋಣ ಶಾಸಕ ಜಿ.ಎಸ್‌.ಪಾಟೀಲ ಅವರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು
ನಮ್ಮದು ಒಕ್ಕೂಟ ವ್ಯವಸ್ಥೆ. ಇದನ್ನು ಅಶಕ್ತಗೊಳಿಸುವ ಮೂಲಕ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆದಿದೆ. ಇದರ ವಿರುದ್ಧ ರಾಜಕೀಯ ಮತ್ತು ಕಾನೂನಾತ್ಮಕ ಹೋರಾಟ ಮಾಡುತ್ತೇವೆ
-ಎಚ್‌.ಕೆ.ಪಾಟೀಲ ಸಚಿವ
ರಾಜ್ಯಪಾಲರ ನಿರ್ಧಾರವು ಕೇಂದ್ರ ಸರ್ಕಾರದ ರಾಜಕೀಯ ಹಿತಾಸಕ್ತಿಗಳಿಂದ ಪ್ರಭಾವಿತವಾಗಿದೆ. ರಾಜಭವನವನ್ನು ಬಿಜೆಪಿ ಜೆಡಿಎಸ್‌ ದುರುಪಯೋಗ ಮಾಡಿಕೊಂಡಿವೆ. ಇದು ಖಂಡನೀಯ
-ಜಿ.ಎಸ್‌.ಪಾಟೀಲ ರೋಣ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT