<p><strong>ಗದಗ: </strong>ಶನಿವಾರ ಜಿಲ್ಲೆಯ ವಿವಿಧೆಡೆ ಸುರಿದ ಗುಡುಗು ಸಿಡಿಲು ಸಹಿತ ಮಳೆಗೆ ಮೂವರು ಮೃತಪಟ್ಟಿದ್ದಾರೆ.</p>.<p>ಶಿರಹಟ್ಟಿ ತಾಲ್ಲೂಕಿನ ಹರಿಪುರ ಹೊರವಲಯದಲ್ಲಿ ಮಾವಿನ ತೋಟ ಕಾಯುತ್ತಿದ್ದ ಮಾಬುಸಾಬ ದೊಡ್ಡಮನಿ (55) ಹಾಗೂ ದನ ಮೇಯಿಸಲು ಹೋಗಿದ್ದ ಹರಿಪುರದ ನಿವಾಸಿ ಮುರಗೇಶ ಹೊಸಮನಿ (40) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.</p>.<p>ಮುಂಡರಗಿ ತಾಲ್ಲೂಕಿನ ಡಂಬಳ ಹೋಬಳಿ ಹಳ್ಳಿಕೇರಿ ಗ್ರಾಮದ ಹನುಮಪ್ಪ ಸಿದ್ದಪ ಮನ್ನಾಪುರ (22) ವೆಂಕಟಾಪುರದಲ್ಲಿ ಕುರಿ ಮೇಯಿಸುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p>.<p>ಲಕ್ಷ್ಮೇಶ್ವರ ತಾಲ್ಲೂಕಿನ ಸುತ್ತಮುತ್ತ ಆಲಿಕಲ್ಲು ಮಳೆ ಸುರಿಯಿತು. ಗದಗ ಬೆಟಗೇರಿ ಅವಳಿ ನಗರದಲ್ಲಿ ಗುಡುಗು ಸಹಿತ ತುಂತುರು ಮಳೆ ಸುರಿಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಗದಗ: </strong>ಶನಿವಾರ ಜಿಲ್ಲೆಯ ವಿವಿಧೆಡೆ ಸುರಿದ ಗುಡುಗು ಸಿಡಿಲು ಸಹಿತ ಮಳೆಗೆ ಮೂವರು ಮೃತಪಟ್ಟಿದ್ದಾರೆ.</p>.<p>ಶಿರಹಟ್ಟಿ ತಾಲ್ಲೂಕಿನ ಹರಿಪುರ ಹೊರವಲಯದಲ್ಲಿ ಮಾವಿನ ತೋಟ ಕಾಯುತ್ತಿದ್ದ ಮಾಬುಸಾಬ ದೊಡ್ಡಮನಿ (55) ಹಾಗೂ ದನ ಮೇಯಿಸಲು ಹೋಗಿದ್ದ ಹರಿಪುರದ ನಿವಾಸಿ ಮುರಗೇಶ ಹೊಸಮನಿ (40) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.</p>.<p>ಮುಂಡರಗಿ ತಾಲ್ಲೂಕಿನ ಡಂಬಳ ಹೋಬಳಿ ಹಳ್ಳಿಕೇರಿ ಗ್ರಾಮದ ಹನುಮಪ್ಪ ಸಿದ್ದಪ ಮನ್ನಾಪುರ (22) ವೆಂಕಟಾಪುರದಲ್ಲಿ ಕುರಿ ಮೇಯಿಸುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p>.<p>ಲಕ್ಷ್ಮೇಶ್ವರ ತಾಲ್ಲೂಕಿನ ಸುತ್ತಮುತ್ತ ಆಲಿಕಲ್ಲು ಮಳೆ ಸುರಿಯಿತು. ಗದಗ ಬೆಟಗೇರಿ ಅವಳಿ ನಗರದಲ್ಲಿ ಗುಡುಗು ಸಹಿತ ತುಂತುರು ಮಳೆ ಸುರಿಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>