ಗುರುವಾರ, 31 ಜುಲೈ 2025
×
ADVERTISEMENT
ADVERTISEMENT

ಗದಗ | ಮೂರು ದಿನಕ್ಕೊಮ್ಮೆ ನೀರು ಪೂರೈಸಿ: ಸಚಿವ ಎಚ್.ಕೆ. ಪಾಟೀಲ

ಗದಗ ಬೆಟಗೇರಿ ಅವಳಿ ನಗರದ ಸಮರ್ಪಕ ನೀರಿನ ಪೂರೈಕೆ ಕುರಿತು ಅಧಿಕಾರಿಗಳ ಜತೆಗೆ ಸಭೆ
Published : 30 ಜುಲೈ 2025, 2:53 IST
Last Updated : 30 ಜುಲೈ 2025, 2:53 IST
ಫಾಲೋ ಮಾಡಿ
Comments
ಅವಳಿ ನಗರಕ್ಕೆ ನೀರು ಪೂರೈಕೆ ಕುರಿತಂತೆ ನಗರಸಭೆ ಪೌರಾಯುಕ್ತರು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಸಮರ್ಪಕವಾಗಿ ನೀರು ಪೂರೈಕೆ ಆಗುತ್ತಿರುವ ಬಗ್ಗೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಮೇಲುಸ್ತುವಾರಿ ನಿರ್ವಹಿಸಬೇಕು
ಎಚ್‌.ಕೆ.ಪಾಟೀಲ ಸಚಿವ
ಮೊದಲು ದಿಬ್ಬದಲ್ಲಿರುವ ಮನೆಗಳಿಗೆ ನೀರಿನ ಪೂರೈಕೆ ಮಾಡಬೇಕು. ನಂತರದಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ಪೂರೈಕೆ ಆಗುವಂತೆ ನಿಗಾ ವಹಿಸಬೇಕು
ಸಿ.ಎನ್‌. ಶ್ರೀಧರ್‌ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT