<p><strong>ಲಕ್ಷ್ಮೇಶ್ವರ:</strong> ತಾಲ್ಲೂಕಿನ ಗೊಜನೂರು ಗ್ರಾಮದಲ್ಲಿ ಹೋಳಿ ಹುಣ್ಣಿಮೆ ಮರುದಿನ ಅಂದರೆ ಮಂಗಳವಾರ ರಂಗಪಂಚಮಿ ನಿಮಿತ್ತ ರತಿ-ಕಾಮಣ್ಣರ ಮೂರ್ತಿ ಮೆರವಣಿಗೆ ಅದ್ದೂರಿಯಾಗಿ ಜರುಗಿತು.</p>.<p>ಗ್ರಾಮದ ಸೊರಟೂರು ಓಣಿ, ಶಿವನಗೌಡರ ಓಣಿ ಮತ್ತು ಬಸವಣ್ಣ ದೇವರ ದೇವಸ್ಥಾನ ಓಣಿಯ ನಿವಾಸಿಗಳು ಮೆರವಣಿಗೆಯನ್ನು ಸಂಘಟಿಸಿದ್ದರು.</p> <p>ಬಂಡಿಯಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಹಲಗಿ ಸದ್ದಿನೊಂದಿಗೆ ನಡೆದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.</p>.<p>ನಂತರ ನಡೆದ ರಂಗಪಂಚಮಿಯಲ್ಲಿ ಮಕ್ಕಳು, ಪುರುಷರು, ಮಹಿಳೆಯರು ಪಾಲ್ಗೊಂಡು ಸಂಭ್ರಮಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ:</strong> ತಾಲ್ಲೂಕಿನ ಗೊಜನೂರು ಗ್ರಾಮದಲ್ಲಿ ಹೋಳಿ ಹುಣ್ಣಿಮೆ ಮರುದಿನ ಅಂದರೆ ಮಂಗಳವಾರ ರಂಗಪಂಚಮಿ ನಿಮಿತ್ತ ರತಿ-ಕಾಮಣ್ಣರ ಮೂರ್ತಿ ಮೆರವಣಿಗೆ ಅದ್ದೂರಿಯಾಗಿ ಜರುಗಿತು.</p>.<p>ಗ್ರಾಮದ ಸೊರಟೂರು ಓಣಿ, ಶಿವನಗೌಡರ ಓಣಿ ಮತ್ತು ಬಸವಣ್ಣ ದೇವರ ದೇವಸ್ಥಾನ ಓಣಿಯ ನಿವಾಸಿಗಳು ಮೆರವಣಿಗೆಯನ್ನು ಸಂಘಟಿಸಿದ್ದರು.</p> <p>ಬಂಡಿಯಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಹಲಗಿ ಸದ್ದಿನೊಂದಿಗೆ ನಡೆದ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.</p>.<p>ನಂತರ ನಡೆದ ರಂಗಪಂಚಮಿಯಲ್ಲಿ ಮಕ್ಕಳು, ಪುರುಷರು, ಮಹಿಳೆಯರು ಪಾಲ್ಗೊಂಡು ಸಂಭ್ರಮಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>