ಶನಿವಾರ, 3 ಜನವರಿ 2026
×
ADVERTISEMENT
ADVERTISEMENT

ಮರ್ಯಾದೆ ಹೆಸರಲ್ಲಿ ಮನುಷ್ಯತ್ವದ ಕೊಲೆ ಅಮಾನವೀಯ: ತೋಂಟದ ಸಿದ್ಧರಾಮ ಸ್ವಾಮೀಜಿ

ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಪ್ರಾಯಶ್ಚಿತ ದಿನಾಚರಣೆ
Published : 3 ಜನವರಿ 2026, 4:55 IST
Last Updated : 3 ಜನವರಿ 2026, 4:55 IST
ಫಾಲೋ ಮಾಡಿ
Comments
ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
ಮಾನ್ಯಾ ಪಾಟೀಲ ಬರ್ಬರ ಹತ್ಯೆಯು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಮರ್ಯಾದೆ ಹೆಸರಿನಲ್ಲಿ ನಡೆಯುವ ಇಂತಹ ಸಂವಿಧಾನ ವಿರೋಧಿ ಕೃತ್ಯಗಳನ್ನು ತಡೆಯಲು ಸರ್ಕಾರ ಕೂಡಲೇ ಕಠಿಣ ಕಾನೂನು ರೂಪಿಸಬೇಕು
-ಅಶೋಕ ಬರಗುಂಡಿ, ಜಾಗತಿಕ ಲಿಂಗಾಯತ ಮಹಾಸಭಾ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT