<p><strong>ಹುಲಕೋಟಿ</strong>: ಸ್ಥಳೀಯ ರೂರಲ್ ಮೆಡಿಕಲ್ ಸರ್ವಿಸ್ ಸೊಸೈಟಿಯ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಕಾಲೇಜಿನ ಪದವಿ ಪ್ರದಾನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತೇಜಸ್ವಿ ಕಟ್ಟಿಮನಿ ಉದ್ಘಾಟಿಸಿದರು.</p>.<p>ಆರನೇ ಬ್ಯಾಚ್ನ ಪ್ರಥಮ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಂದ ದೀಪ ಪ್ರಜ್ವಲನೆ, ಫ್ಲಾರೆನ್ಸ್ ನೈಟಿಂಗೇಲ್ ಪ್ರತಿಜ್ಞಾವಿಧಿ ಹೇಳಿ ಪ್ರಮಾಣ ವಚನ ಸ್ವೀಕರಿಸಿದರು.</p>.<p>ಪ್ರಾಂಶುಪಾಲ ಬಸಯ್ಯ ಹುಣಸಗಿಮಠ ಕಾಲೇಜಿನ ಶೈಕ್ಷಣಿಕ ವರ್ಷದ ವರದಿ ವಾಚಿಸಿದರು.</p>.<p>ನಂತರ ನಾಲ್ಕು ವರ್ಷದಲ್ಲಿ ಅತ್ಯುತ್ತಮ ಫಲಿತಾಂಶದೊಂದಿಗೆ ಕಾಲೇಜಿಗೆ ಹಾಗೂ ಸಂಸ್ಥೆಗೆ ಕೀರ್ತಿ ತಂದ ಪ್ರಥಮ ಹಾಗೂ ದ್ವಿತೀಯ ಬ್ಯಾಚನ್ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಕಾರ್ಯಕ್ರವು ನಡೆಯಿತು.</p>.<p>ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.</p>.<p>ಗದಗ ಬೆಟಗೇರಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ಸಾಬ್ ಬಬರ್ಚಿ, ಡಾ. ಎಸ್.ಆರ್.ನಾಗನೂರ, ಡಾ. ವೇಮನ ಸಾಹುಕಾರ, ಡಾ. ಸ್ಟೀಫನ್ ಜಾನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-23-1854655142</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಕೋಟಿ</strong>: ಸ್ಥಳೀಯ ರೂರಲ್ ಮೆಡಿಕಲ್ ಸರ್ವಿಸ್ ಸೊಸೈಟಿಯ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಕಾಲೇಜಿನ ಪದವಿ ಪ್ರದಾನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ಆಂಧ್ರಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ತೇಜಸ್ವಿ ಕಟ್ಟಿಮನಿ ಉದ್ಘಾಟಿಸಿದರು.</p>.<p>ಆರನೇ ಬ್ಯಾಚ್ನ ಪ್ರಥಮ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಿಂದ ದೀಪ ಪ್ರಜ್ವಲನೆ, ಫ್ಲಾರೆನ್ಸ್ ನೈಟಿಂಗೇಲ್ ಪ್ರತಿಜ್ಞಾವಿಧಿ ಹೇಳಿ ಪ್ರಮಾಣ ವಚನ ಸ್ವೀಕರಿಸಿದರು.</p>.<p>ಪ್ರಾಂಶುಪಾಲ ಬಸಯ್ಯ ಹುಣಸಗಿಮಠ ಕಾಲೇಜಿನ ಶೈಕ್ಷಣಿಕ ವರ್ಷದ ವರದಿ ವಾಚಿಸಿದರು.</p>.<p>ನಂತರ ನಾಲ್ಕು ವರ್ಷದಲ್ಲಿ ಅತ್ಯುತ್ತಮ ಫಲಿತಾಂಶದೊಂದಿಗೆ ಕಾಲೇಜಿಗೆ ಹಾಗೂ ಸಂಸ್ಥೆಗೆ ಕೀರ್ತಿ ತಂದ ಪ್ರಥಮ ಹಾಗೂ ದ್ವಿತೀಯ ಬ್ಯಾಚನ್ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಕಾರ್ಯಕ್ರವು ನಡೆಯಿತು.</p>.<p>ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.</p>.<p>ಗದಗ ಬೆಟಗೇರಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ಸಾಬ್ ಬಬರ್ಚಿ, ಡಾ. ಎಸ್.ಆರ್.ನಾಗನೂರ, ಡಾ. ವೇಮನ ಸಾಹುಕಾರ, ಡಾ. ಸ್ಟೀಫನ್ ಜಾನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-23-1854655142</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>