ಶನಿವಾರ 112 ತುರ್ತು ಸಹಾಯವಾಣಿಗೆ ವ್ಯಕ್ತಿಯೊಬ್ಬರು ಕರೆ ಮಾಡಿ ನೀಡಿದ ಮಾಹಿತಿಯಂತೆ ಇಆರ್ವಿ ತಂಡದವರು ಎಸ್ಪಿ ಯತೀಶ್ ಎನ್. ಅವರ ಮಾರ್ಗದರ್ಶನದಲ್ಲಿ ತಕ್ಷಣ ಕಾರ್ಯಾಚರಣೆಗೆ ಇಳಿದು, ನಗರದ ಹೊರವಲಯದಲ್ಲಿರುವ ಇಂಡಸ್ಟ್ರಿಯಲ್ ಏರಿಯಾದಲ್ಲಿ ವಾಹನವನ್ನು ವಶಕ್ಕೆ ಪಡೆದು ಗ್ರಾಮೀಣ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ.