<p><strong>ನರಗುಂದ</strong>: ‘ಭಾರತ ದೇಶ ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪುಗೊಂಡ ದಿನವೆ ಗಣರಾಜ್ಯೋತ್ಸವ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತ ದುರ್ಬಲತೆಯಿಂದ ಬಲಿಷ್ಠ ರಾಷ್ಟ್ರವಾಗಿ ಬೆಳೆದುನಿಂತಿದೆ’ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು.</p>.<p>ತಹಶೀಲ್ದಾರ್ ಶ್ರೀಶೈಲ ತಳವಾರ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ 2024-25ನೇ ಸಾಲಿನ ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ದೇವಕ್ಕ ಹನುಮಂತ ಕಲಾರಿ, ಸವಿತಾ ನಾಯ್ಕರ, ಭಾವನಾ ಪಾಟೀಲ ಅವರಿಗೆ ₹50 ಸಾವಿರ ಸಹಾಯಧನ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.</p>.<p>ಎಸ್.ಆರ್. ಪಾಟೀಲ, ವಸಂತ ಜೋಗಣ್ಣವರ, ಎಸ್.ಜಿ. ಮುತ್ತವಾಡ, ತಾ.ಪಂ ಇಒ ಎಸ್.ಕೆ. ಇನಾಮದಾರ, ಸಿಪಿಐ ಮಂಜುನಾಥ ನಡುವಿನಮನಿ, ಪುರಸಭೆ ಮುಖ್ಯಾಧಿಕಾರಿ ಎಸ್.ಎಸ್. ಬ್ಯಾಳಿ, ಬಿಇಒ ಎಂ.ಎಚ್ ಕಂಬಳಿ, ಮಾರುತಿ ಗೊಂದಿ, ಗಿರೀಶ ದಾಸರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ</strong>: ‘ಭಾರತ ದೇಶ ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪುಗೊಂಡ ದಿನವೆ ಗಣರಾಜ್ಯೋತ್ಸವ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತ ದುರ್ಬಲತೆಯಿಂದ ಬಲಿಷ್ಠ ರಾಷ್ಟ್ರವಾಗಿ ಬೆಳೆದುನಿಂತಿದೆ’ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು.</p>.<p>ತಹಶೀಲ್ದಾರ್ ಶ್ರೀಶೈಲ ತಳವಾರ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ 2024-25ನೇ ಸಾಲಿನ ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ದೇವಕ್ಕ ಹನುಮಂತ ಕಲಾರಿ, ಸವಿತಾ ನಾಯ್ಕರ, ಭಾವನಾ ಪಾಟೀಲ ಅವರಿಗೆ ₹50 ಸಾವಿರ ಸಹಾಯಧನ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.</p>.<p>ಎಸ್.ಆರ್. ಪಾಟೀಲ, ವಸಂತ ಜೋಗಣ್ಣವರ, ಎಸ್.ಜಿ. ಮುತ್ತವಾಡ, ತಾ.ಪಂ ಇಒ ಎಸ್.ಕೆ. ಇನಾಮದಾರ, ಸಿಪಿಐ ಮಂಜುನಾಥ ನಡುವಿನಮನಿ, ಪುರಸಭೆ ಮುಖ್ಯಾಧಿಕಾರಿ ಎಸ್.ಎಸ್. ಬ್ಯಾಳಿ, ಬಿಇಒ ಎಂ.ಎಚ್ ಕಂಬಳಿ, ಮಾರುತಿ ಗೊಂದಿ, ಗಿರೀಶ ದಾಸರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>