ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಭಾರತ ಪ್ರಜಾಪ್ರಭುತ್ವ ವಿಶ್ವದಲ್ಲಿಯೇ ಶ್ರೇಷ್ಠ: ಜಿ.ಎಸ್‌.ಪಾಟೀಲ

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟಿಸಿ ಜಿ.ಎಸ್‌.ಪಾಟೀಲ
Published : 16 ಸೆಪ್ಟೆಂಬರ್ 2025, 3:04 IST
Last Updated : 16 ಸೆಪ್ಟೆಂಬರ್ 2025, 3:04 IST
ಫಾಲೋ ಮಾಡಿ
Comments
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಪ್ರಜೆಗಳ ಹಿತಕ್ಕಾಗಿ ಪ್ರಜಾಪ್ರಭುತ್ವದ ಅವಶ್ಯಕತೆ ಇದೆ ಎನ್ನುವ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಚಾರದಿಂದಲೇ ದೇಶವು ಅಖಂಡವಾಗಿ ಉಳಿಯಲು ಸಾಧ್ಯವಾಯಿತು
ಜಿ.ಎಸ್‌.ಪಾಟೀಲ ಶಾಸಕ
ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸದೇ ಇದ್ದರೆ ಕೆಳವರ್ಗದ ಜನರು ಅಧಿಕಾರ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಅವರ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ದೊರಕಬೇಕಿದೆ
ಬಿ.ಬಿ.ಅಸೂಟಿ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT