ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಪ್ರಜೆಗಳ ಹಿತಕ್ಕಾಗಿ ಪ್ರಜಾಪ್ರಭುತ್ವದ ಅವಶ್ಯಕತೆ ಇದೆ ಎನ್ನುವ ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಚಾರದಿಂದಲೇ ದೇಶವು ಅಖಂಡವಾಗಿ ಉಳಿಯಲು ಸಾಧ್ಯವಾಯಿತು
ಜಿ.ಎಸ್.ಪಾಟೀಲ ಶಾಸಕ
ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನ ರಚಿಸದೇ ಇದ್ದರೆ ಕೆಳವರ್ಗದ ಜನರು ಅಧಿಕಾರ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಅವರ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ದೊರಕಬೇಕಿದೆ
ಬಿ.ಬಿ.ಅಸೂಟಿ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ