‘ರಾಜ್ಯದ ಹಿತಾಸಕ್ತಿ ಕಾಪಾಡಲು ಎಲ್ಲರೂ ಒಗ್ಗೂಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು ಅಗತ್ಯವಿದೆ. ಹೀಗಾಗಿ, ಮೊದಲು ಸಾಮೂಹಿಕ ರಾಜೀನಾಮೆ ನೀಡಬೇಕು. ಇದರಿಂದ, ಉಪಚುನಾವಣೆಗಳು ನಡೆದರೆ ಕೇಂದ್ರದ ಮೇಲೆ ಅಪಾರ ಪರಿಣಾಮ ಬೀರಲಿದೆ’ ಎಂದು ವೈಎಸ್ಆರ್ ಕಾಂಗ್ರೆಸ್ನ ಸಂಸದ ಮಿಥುನ್ ರೆಡ್ಡಿ ಪ್ರತಿಪಾದಿಸಿದ್ದಾರೆ.