ಮಂಗಳವಾರ, 19 ಆಗಸ್ಟ್ 2025
×
ADVERTISEMENT
ADVERTISEMENT

ನ್ಯಾಯಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಉತ್ತರ ಕರ್ನಾಟಕ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರವಿಕಾಂತ ಅಂಗಡಿ
Published : 19 ಆಗಸ್ಟ್ 2025, 4:07 IST
Last Updated : 19 ಆಗಸ್ಟ್ 2025, 4:07 IST
ಫಾಲೋ ಮಾಡಿ
Comments
ಪವನ ವಿದ್ಯುತ್‌ ಕಂಪನಿಗಳಿಂದ ರೈತರಿಗೆ ಅನ್ಯಾಯವಾಗುತ್ತಿದ್ದು ಇದನ್ನು ಪ್ರಶ್ನಿಸಲು ರೈತರಿಗೆ ಧ್ವನಿ ಇಲ್ಲದಂತಾಗಿದೆ. ಆಡಳಿತ ವ್ಯವಸ್ಥೆಯೂ ಇದರಿಂದ ದೂರ ಉಳಿದಿದೆ. ಪವನ ವಿದ್ಯುತ್‌ ಕಂಪನಿಗಳಿಂದ ಮೋಸಕ್ಕೆ ಒಳಗಾಗಿರುವ ರೈತರಿಗೆ ಜಿಲ್ಲಾಡಳಿತ ಸೂಕ್ತ ರೀತಿಯಲ್ಲಿ ನ್ಯಾಯ ಒದಗಿಸಬೇಕು.
ರವಿಕಾಂತ ಅಂಗಡಿ ಉತ್ತರ ಕರ್ನಾಟಕ ಮಹಾಸಭಾ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT