<p><strong>ಗದಗ:</strong> ಇಲ್ಲಿನ ‘ಭಾರತ ರತ್ನ ಭೀಮಸೇನ್ ಜೋಶಿ ಪ್ರತಿಷ್ಠಾನ’ವು ಪ್ರಸಕ್ತ ವರ್ಷ ಕೊಡಮಾಡುವ ‘ಭೀಮಸೇನ್ ಸುರತಾಲ್’ ರಾಷ್ಟ್ರೀಯ ಪ್ರಶಸ್ತಿಗೆ ಅಂತರರಾಷ್ಟ್ರೀಯ ಗಾಯಕ ಪಂಡಿತ ಕೈವಲ್ಯಕುಮಾರ್ ಗುರವ್ ಆಯ್ಕೆಯಾಗಿದ್ದಾರೆ.</p>.<p>ಭೀಮಸೇನ್ ಜೋಶಿ ಅವರ ಪುಣ್ಯತಿಥಿಯಂದು ನಡೆಯುವ ‘ಸ್ವರ ನಮನ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹25 ಸಾವಿರ ನಗದು ಪ್ರಶಸ್ತಿ ಫಲಕ ಹಾಗೂ ಗೌರವ ಪುರಸ್ಕಾರ ನೀಡಲಾಗುವುದು ಎಂದು ಪ್ರತಿಷ್ಠಾನವು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಇಲ್ಲಿನ ‘ಭಾರತ ರತ್ನ ಭೀಮಸೇನ್ ಜೋಶಿ ಪ್ರತಿಷ್ಠಾನ’ವು ಪ್ರಸಕ್ತ ವರ್ಷ ಕೊಡಮಾಡುವ ‘ಭೀಮಸೇನ್ ಸುರತಾಲ್’ ರಾಷ್ಟ್ರೀಯ ಪ್ರಶಸ್ತಿಗೆ ಅಂತರರಾಷ್ಟ್ರೀಯ ಗಾಯಕ ಪಂಡಿತ ಕೈವಲ್ಯಕುಮಾರ್ ಗುರವ್ ಆಯ್ಕೆಯಾಗಿದ್ದಾರೆ.</p>.<p>ಭೀಮಸೇನ್ ಜೋಶಿ ಅವರ ಪುಣ್ಯತಿಥಿಯಂದು ನಡೆಯುವ ‘ಸ್ವರ ನಮನ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹25 ಸಾವಿರ ನಗದು ಪ್ರಶಸ್ತಿ ಫಲಕ ಹಾಗೂ ಗೌರವ ಪುರಸ್ಕಾರ ನೀಡಲಾಗುವುದು ಎಂದು ಪ್ರತಿಷ್ಠಾನವು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>