ಗುರುವಾರ, 9 ಅಕ್ಟೋಬರ್ 2025
×
ADVERTISEMENT
ADVERTISEMENT

ತಿಂಗಳ ಅಂತ್ಯದೊಳಗೆ ಕರಡು ಸಿದ್ಧಪಡಿಸಿ: ಅಧಿಕಾರಿಗಳಿಗೆ ಬಿ.ಆರ್‌. ಪಾಟೀಲ ಸೂಚನೆ

ಕಿತ್ತೂರು ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳ ಅಭಿವೃದ್ಧಿ ಯೋಜನೆಗಳ ಕರಡು ಪ್ರತಿ ತಯಾರಿ ಪ್ರಗತಿ ಪರಿಶೀಲನಾ ಸಭೆ
Published : 9 ಅಕ್ಟೋಬರ್ 2025, 2:56 IST
Last Updated : 9 ಅಕ್ಟೋಬರ್ 2025, 2:56 IST
ಫಾಲೋ ಮಾಡಿ
Comments
ಜಿಲ್ಲಾ ಪಂಚಾಯಿತಿ ಸಿಇಒಗಳು ಗ್ರಾಮೀಣ ಭಾಗದ ಅಭಿವೃದ್ಧಿಗೆ ಕನ್ನಡಿಯಾಗಿರುತ್ತಾರೆ. ಮುಂಬರುವ 15 ದಿನಗಳ ಒಳಗಾಗಿ ತಮ್ಮ ವ್ಯಾಪ್ತಿಯ ಶಾಸಕರು ಸಚಿವರನ್ನು ಸಂಪರ್ಕಿಸಿ ಯೋಜನೆಯ ಕರಡು ಪ್ರತಿ ಸಿದ್ಧಪಡಿಸಬೇಕು.
–ಬಿ.ಆರ್‌. ಪಾಟೀಲ, ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ
ಜಿಲ್ಲಾ ಹಣಕಾಸು ಖಾತೆಗಳಲ್ಲಿ ಇರುವ ಆರ್ಥಿಕ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕಿದೆ. ಜತೆಗೆ ಕೋವಿಡ್‌ ನಂತರ ಸ್ಥಗಿತಗೊಂಡಿದ್ದ ಮಾನವ ಅಭಿವೃದ್ಧಿ ಸೂಚ್ಯಂಕ ಸಮೀಕ್ಷೆಯನ್ನು ಮತ್ತೇ ಕೈಗೆತ್ತಿಕೊಳ್ಳಲಾಗಿದೆ.
–ರಮಣ್‌ದೀಪ್‌ ಚೌಧರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT