ಬಳಗದ ಕೋಶಾಧ್ಯಕ್ಷ ಶಿವಯೋಗಿ ಜಕ್ಕಲಿ ಲೆಕ್ಕ ಪತ್ರ ಮಂಡಿಸಿದರು. ರಾಜಶೇಖರಗೌಡ ಪಾಟೀಲ, ನಿಕಟಪೂರ್ವ ಅಧ್ಯಕ್ಷ ಸುರೇಶ ಹಳ್ಳಿಕೇರಿ, ನಿವೃತ್ತ ಪ್ರಾಚಾರ್ಯ ದೊಡ್ಡಯ್ಯ ಅರವಟಗಿಮಠ, ನಿವೃತ್ತ ಶಿಕ್ಷಕ ಎಂ.ಎಸ್ ದಢೇಸೂರಮಠ, ಜಿ.ಎ. ಬೆಲ್ಲದ, ಆರ್.ಕೆ.ಗಚ್ಚಿನಮಠ, ಸಿ.ಕೆ ಕೇಸರಿ, ಮುಖ್ಯಶಿಕ್ಷಕಿ ಭಾರತಿ ಶಿರ್ಸಿ, ಆರ್.ಎಸ್. ನರೇಗಲ್ಲ, ಶಿಕ್ಷಕ ಎಂ.ಕೆ. ಬೇವಿನಕಟ್ಟಿ, ಮುಖ್ಯಶಿಕ್ಷಕ ಬಿ.ಬಿ.ಕುರಿ, ನಿವೃತ್ತ ಮುಖ್ಯ ಶಿಕ್ಷಕ ಅರುಣ ಬಿ.ಕುಲಕರ್ಣಿ, ಎಚ್.ವಿ ಈಟಿ, ಜೆ.ಎ. ಪಾಟೀಲ ಇದ್ದರು.