<p><strong>ಗದಗ:</strong> ‘ಶ್ರೇಷ್ಠ ಕವಿ ಕುಮಾರವ್ಯಾಸ ಜಯಂತಿಯನ್ನು ನಾಡಿನೆಲ್ಲೆಡೆ ಆಚರಿಸಲಾಗುತ್ತಿದ್ದು, ಮಹಾನ್ ಕವಿಯನ್ನು ನೆನೆಯುವ ಸಂದರ್ಭ ನಮಗೆ ಪ್ರಾಪ್ತವಾಗಿದೆ. ಜತೆಗೆ ಅಂತಹ ಒಬ್ಬ ಶ್ರೇಷ್ಠ ಕವಿ ನಮ್ಮ ಜಿಲ್ಲೆಯವರು ಎಂಬುದೇ ಹೆಮ್ಮೆಯ ಸಂಗತಿಯಾಗಿದೆ’ ಎಂದು ಎಎಸ್ಎಸ್ ಕಾಲೇಜಿನ ಚೇರ್ಮನ್ ಆನಂದ್ ಪೋತ್ನಿಸ್ ಹೇಳಿದರು.</p>.<p>ನಗರದ ಆದರ್ಶ ಶಿಕ್ಷಣ ಸಮಿತಿ ಆವರಣದಲ್ಲಿ ಶುಕ್ರವಾರ ನಡೆದ ಕುಮಾರವ್ಯಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಕುಮಾರವ್ಯಾಸ 15ನೇ ಶತಮಾನದ ಉತ್ತರಾರ್ಧದಲ್ಲಿದ್ದು, ಜನಪ್ರಿಯ ಗದುಗಿನ ಭಾರತವನ್ನು ಬರೆದ ಕವಿ. ಇವರು ಕನ್ನಡ ಸಾಹಿತ್ಯದ ಉನ್ನತೋನ್ನತ ಕವಿಯಾಗಿ ಮೆರೆದವರು’ ಎಂದರು.</p>.<p>ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ವಿ.ಟಿ.ನಾಯ್ಕರ್, ಬಿಬಿಎ ಹಾಗೂ ಬಿಸಿಎ ಮಹಾವಿದ್ಯಾಲಯದ ಪ್ರಾಚಾರ್ಯ ಲಿಂಗರಾಜ್ ರಶ್ಮಿ, ಸಂಸ್ಥೆಯ ಅಧೀಕ್ಷಕ ಪ್ರಾಣೇಶ್ ಬೆಳ್ಳಟ್,ಟಿ ಮಹಾವಿದ್ಯಾಲಯದ ಶಿಕ್ಷಕರು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಶ್ರೇಷ್ಠ ಕವಿ ಕುಮಾರವ್ಯಾಸ ಜಯಂತಿಯನ್ನು ನಾಡಿನೆಲ್ಲೆಡೆ ಆಚರಿಸಲಾಗುತ್ತಿದ್ದು, ಮಹಾನ್ ಕವಿಯನ್ನು ನೆನೆಯುವ ಸಂದರ್ಭ ನಮಗೆ ಪ್ರಾಪ್ತವಾಗಿದೆ. ಜತೆಗೆ ಅಂತಹ ಒಬ್ಬ ಶ್ರೇಷ್ಠ ಕವಿ ನಮ್ಮ ಜಿಲ್ಲೆಯವರು ಎಂಬುದೇ ಹೆಮ್ಮೆಯ ಸಂಗತಿಯಾಗಿದೆ’ ಎಂದು ಎಎಸ್ಎಸ್ ಕಾಲೇಜಿನ ಚೇರ್ಮನ್ ಆನಂದ್ ಪೋತ್ನಿಸ್ ಹೇಳಿದರು.</p>.<p>ನಗರದ ಆದರ್ಶ ಶಿಕ್ಷಣ ಸಮಿತಿ ಆವರಣದಲ್ಲಿ ಶುಕ್ರವಾರ ನಡೆದ ಕುಮಾರವ್ಯಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಕುಮಾರವ್ಯಾಸ 15ನೇ ಶತಮಾನದ ಉತ್ತರಾರ್ಧದಲ್ಲಿದ್ದು, ಜನಪ್ರಿಯ ಗದುಗಿನ ಭಾರತವನ್ನು ಬರೆದ ಕವಿ. ಇವರು ಕನ್ನಡ ಸಾಹಿತ್ಯದ ಉನ್ನತೋನ್ನತ ಕವಿಯಾಗಿ ಮೆರೆದವರು’ ಎಂದರು.</p>.<p>ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ವಿ.ಟಿ.ನಾಯ್ಕರ್, ಬಿಬಿಎ ಹಾಗೂ ಬಿಸಿಎ ಮಹಾವಿದ್ಯಾಲಯದ ಪ್ರಾಚಾರ್ಯ ಲಿಂಗರಾಜ್ ರಶ್ಮಿ, ಸಂಸ್ಥೆಯ ಅಧೀಕ್ಷಕ ಪ್ರಾಣೇಶ್ ಬೆಳ್ಳಟ್,ಟಿ ಮಹಾವಿದ್ಯಾಲಯದ ಶಿಕ್ಷಕರು ಹಾಗೂ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>