ಭಾನುವಾರ, 1 ಮಾರ್ಚ್ 2026
×
ADVERTISEMENT

‘ಮನುಜ ಮತ ವಿಶ್ವಪಥ’ ವಿಶ್ವಮಾನವತ್ವದ ತಿರುಳು

ಕುವೆಂಪು ಜನ್ಮದಿನಾಚರಣೆ: ಜಿಲ್ಲಾಡಳಿತ ಭವನದಲ್ಲಿ ವಿಶ್ವಮಾನವ ದಿನಾಚರಣೆ
Published : 30 ಡಿಸೆಂಬರ್ 2025, 4:48 IST
Last Updated : 30 ಡಿಸೆಂಬರ್ 2025, 4:48 IST
ADVERTISEMENT
ಫಾಲೋ ಮಾಡಿ
Comments
ಕುವೆಂಪು ಅವರು ನೀಡಿದ ಮನುಜ ಮತ ವಿಶ್ವಪಥ ಎಂಬ ಸಂದೇಶವನ್ನು ಸಾರುವ ಈ ದಿನವು ಮಾನವನ ಸರ್ವತೋಮುಖ ಬೆಳವಣಿಗೆ ಮತ್ತು ವಿಶ್ವ ಸಹೋದರತ್ವದ ಆಶಯವನ್ನು ಎತ್ತಿ ಹಿಡಿಯುತ್ತದೆ.
ಚಂದ್ರಶೇಖರ, ವಸ್ತ್ರದ ಸಾಹಿತಿ
ಕುವೆಂಪು ಅವರು ಪ್ರತಿಪಾದಿಸಿದ ವಿಶ್ವಮಾನವ ತತ್ವವು ಇಂದಿನ ಸಮಾಜಕ್ಕೆ ದಾರಿದೀಪವಾಗಿದೆ. ಮಾನವೀಯತೆ ಸಮಾನತೆ ಸಹಾನುಭೂತಿ ಹಾಗೂ ಸೌಹಾರ್ದತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ.
ಸಿ.ಎಸ್‌.ಶ್ರೀಧರ್‌, ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT