ಸಹಿಷ್ಣುತೆಗಾಗಿ ಸಮ್ಮೇಳನ: ದಕ್ಷಿಣಾಯಣ ಮತ್ತು ಗ್ರಾಮ ಸೇವಾ ಸಂಘದ ಸಹಭಾಗಿತ್ವದಲ್ಲಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಸೆನೆಟ್ ಭವನದಲ್ಲಿ ಸೆ.2 ರಂದು ‘ಸಹಿಷ್ಣುತೆಗಾಗಿ ಸಾಹಿತ್ಯ ಸಮ್ಮೇಳನ' ಆಯೋಜಿಸಲಾಗಿದೆ.ಸಹಬಾಳ್ವೆ ಮತ್ತು ಸರಳ ಬದುಕಿನ ಕುರಿತು ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶ.ದೇಶದ ಖ್ಯಾತ ಬರಹಗಾರರು, ಸಾಹಿತಿಗಳು, ಚಲನಚಿತ್ರ ನಿರ್ದೇಶಕರು, ವಿಚಾರವಾದಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ’ಎಂದರು.