<p>ಲಕ್ಷ್ಮೇಶ್ವರ: ಇಲ್ಲಿನ ಬಾಲಾಜಿ ಆಸ್ಪತ್ರೆಯಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಕಾರ್ಯಕ್ರಮ ಜರುಗಿತು.</p>.<p>ಚಂಬಣ್ಣ ಬಾಳಿಕಾಯಿ, ಪೂರ್ಣಾಜಿ ಖರಾಟೆ ಮಾತನಾಡಿ, ‘ಭಾರತದ ಸಂವಿಧಾನ ಇಡೀ ಜಗತ್ತಿಗೆ ಮಾದರಿ ಯಾಗಿದ್ದು, ಅದನ್ನು ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು. ದೀನ ದಲಿತರ ಉದ್ಧಾರಕ್ಕಾಗಿ ಅಂಬೇಡ್ಕರ್ ಅವರು ಮಾಡಿದ ಹೋರಾಟ ಎಂದೆಂದಿಗೂ ಅವಿಸ್ಮರಣೀಯವಾದದ್ದು’ ಎಂದು ತಿಳಿಸಿದರು.</p>.<p>ಅಶ್ವಿನಿ ಅಂಕಲಕೋಟಿ, ಥಾವರಪ್ಪ ಲಮಾಣಿ, ಮಂಜುಳಾ ಗುಂಜಳ, ಶೋಭಾ ಮೆಣಸಿನಕಾಯಿ, ಗಂಗಾಧರ ಮೆಣಸಿನಕಾಯಿ, ವಿಜಯ ಕುಂಬಾರ, ಪ್ರವೀಣ ಬೋಮಲೆ, ಸೋಮಣ್ಣ ಉಪನಾಳ, ಗಿರೀಶ್ ಚೌರಡ್ಡಿ, ಸಂಗಮೇಶ ಬೆಳವಳಕೊಪ್ಪ, ದುಂಡೇಶ್ ಕೊಟಗಿ, ಮಂಜುನಾಥ ಹೊಗೆಸೊಪ್ಪಿನ, ಭೀಮಪ್ಪ ಯಂಗಾಡಿ ಮುಂತಾದವರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-23-1186851649</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಕ್ಷ್ಮೇಶ್ವರ: ಇಲ್ಲಿನ ಬಾಲಾಜಿ ಆಸ್ಪತ್ರೆಯಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಕಾರ್ಯಕ್ರಮ ಜರುಗಿತು.</p>.<p>ಚಂಬಣ್ಣ ಬಾಳಿಕಾಯಿ, ಪೂರ್ಣಾಜಿ ಖರಾಟೆ ಮಾತನಾಡಿ, ‘ಭಾರತದ ಸಂವಿಧಾನ ಇಡೀ ಜಗತ್ತಿಗೆ ಮಾದರಿ ಯಾಗಿದ್ದು, ಅದನ್ನು ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು. ದೀನ ದಲಿತರ ಉದ್ಧಾರಕ್ಕಾಗಿ ಅಂಬೇಡ್ಕರ್ ಅವರು ಮಾಡಿದ ಹೋರಾಟ ಎಂದೆಂದಿಗೂ ಅವಿಸ್ಮರಣೀಯವಾದದ್ದು’ ಎಂದು ತಿಳಿಸಿದರು.</p>.<p>ಅಶ್ವಿನಿ ಅಂಕಲಕೋಟಿ, ಥಾವರಪ್ಪ ಲಮಾಣಿ, ಮಂಜುಳಾ ಗುಂಜಳ, ಶೋಭಾ ಮೆಣಸಿನಕಾಯಿ, ಗಂಗಾಧರ ಮೆಣಸಿನಕಾಯಿ, ವಿಜಯ ಕುಂಬಾರ, ಪ್ರವೀಣ ಬೋಮಲೆ, ಸೋಮಣ್ಣ ಉಪನಾಳ, ಗಿರೀಶ್ ಚೌರಡ್ಡಿ, ಸಂಗಮೇಶ ಬೆಳವಳಕೊಪ್ಪ, ದುಂಡೇಶ್ ಕೊಟಗಿ, ಮಂಜುನಾಥ ಹೊಗೆಸೊಪ್ಪಿನ, ಭೀಮಪ್ಪ ಯಂಗಾಡಿ ಮುಂತಾದವರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-23-1186851649</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>