<p><strong>ಲಕ್ಷ್ಮೇಶ್ವರ:</strong> ಇಲ್ಲಿನ ಲಕ್ಷಾಪತಿ ಹಾಲೇವಾಡಿಮಠದಲ್ಲಿ ಗುರುವಾರ ಜರುಗಿದ ರೇಣುಕಾಚಾರ್ಯ ಮಂದಿರದ ರಜತಮಹೋತ್ಸವ, ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ಸಮಾರಂಭದಲ್ಲಿ ಬಾಳೆಹೊನ್ನೂರು ರಂಭಾಪುರಿ ಪೀಠದ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಇಷ್ಟಲಿಂಗ ಮಹಾಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿದ ಸ್ವಾಮೀಜಿ ‘ವೀರಶೈವರಾದ ಪ್ರತಿಯೊಬ್ಬರೂ ಇಷ್ಟಲಿಂಗ ಪೂಜೆ ಮಾಡುವುದು ಕಡ್ಡಾಯ. ಇಷ್ಟಲಿಂಗ ಪೂಜೆ ಆಚರಿಸುವುದರಿಂದ ಶಾಂತಿ, ಸಮಾಧಾನ ದೊರೆತು ಮನಸ್ಸು ಆಧ್ಯಾತ್ಮದ ಕಡೆ ಒಲಿಯುತ್ತದೆ. ಅಧ್ಯಾತ್ಮ ಚಿಂತನೆಯಿಂದ ಜೀವನ ಪಾವನ ಆಗುತ್ತದೆ’ ಎಂದು ಹೇಳಿದರು.</p>.<p>ಹಾಲೇವಾಡಿಮಠದ ಕುಟುಂಬಸ್ಥರು, ನೂರಾರು ಭಕ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-23-297222477</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಕ್ಷ್ಮೇಶ್ವರ:</strong> ಇಲ್ಲಿನ ಲಕ್ಷಾಪತಿ ಹಾಲೇವಾಡಿಮಠದಲ್ಲಿ ಗುರುವಾರ ಜರುಗಿದ ರೇಣುಕಾಚಾರ್ಯ ಮಂದಿರದ ರಜತಮಹೋತ್ಸವ, ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ಸಮಾರಂಭದಲ್ಲಿ ಬಾಳೆಹೊನ್ನೂರು ರಂಭಾಪುರಿ ಪೀಠದ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಇಷ್ಟಲಿಂಗ ಮಹಾಪೂಜೆ ನೆರವೇರಿಸಿದರು.</p>.<p>ನಂತರ ಮಾತನಾಡಿದ ಸ್ವಾಮೀಜಿ ‘ವೀರಶೈವರಾದ ಪ್ರತಿಯೊಬ್ಬರೂ ಇಷ್ಟಲಿಂಗ ಪೂಜೆ ಮಾಡುವುದು ಕಡ್ಡಾಯ. ಇಷ್ಟಲಿಂಗ ಪೂಜೆ ಆಚರಿಸುವುದರಿಂದ ಶಾಂತಿ, ಸಮಾಧಾನ ದೊರೆತು ಮನಸ್ಸು ಆಧ್ಯಾತ್ಮದ ಕಡೆ ಒಲಿಯುತ್ತದೆ. ಅಧ್ಯಾತ್ಮ ಚಿಂತನೆಯಿಂದ ಜೀವನ ಪಾವನ ಆಗುತ್ತದೆ’ ಎಂದು ಹೇಳಿದರು.</p>.<p>ಹಾಲೇವಾಡಿಮಠದ ಕುಟುಂಬಸ್ಥರು, ನೂರಾರು ಭಕ್ತರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-23-297222477</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>