ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಲಕ್ಷ್ಮೇಶ್ವರ | ಸೌಲಭ್ಯ ವಂಚಿತ ಸ್ಮಶಾನಗಳು: ಸವಲತ್ತಿಗೆ ಆಗ್ರಹ

Published : 28 ಏಪ್ರಿಲ್ 2025, 5:11 IST
Last Updated : 28 ಏಪ್ರಿಲ್ 2025, 5:11 IST
ಫಾಲೋ ಮಾಡಿ
Comments
ಲಕ್ಷ್ಮೇಶ್ವರದ ಶಿಗ್ಲಿಯಲ್ಲಿನ ಸ್ಮಶಾನ ಕಸಕಡ್ಡಿಯಿಂದ ತುಂಬಿರುವುದು
ಲಕ್ಷ್ಮೇಶ್ವರದ ಶಿಗ್ಲಿಯಲ್ಲಿನ ಸ್ಮಶಾನ ಕಸಕಡ್ಡಿಯಿಂದ ತುಂಬಿರುವುದು
ಸ್ಮಶಾನಗಳನ್ನು ಅಭಿವೃದ್ಧಿ ಮಾಡಲು ನಿರ್ಧರಿಸಲಾಗಿದೆ. ಮಹಾಂತಯ್ಯನಮಠದ ಹತ್ತಿರದ ಸ್ಮಶಾನದಲ್ಲಿ ಚಿತಾಗಾರ ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು. ಅದರೊಂದಿಗೆ ಶವ ಸಾಗಿಸಲು ಹೊಸ ವಾಹನ ಖರೀದಿಸಲು ಪ್ರಸ್ತಾವ ಸಲ್ಲಿಸಲಾಗಿದೆ.
–ಮಹೇಶ ಹಡಪದ ಪುರಸಭೆ ಮುಖ್ಯಾಧಿಕಾರಿ ಲಕ್ಷ್ಮೇಶ್ವರ
ಸ್ಮಶಾನಕ್ಕೆ ಜಾಗದ ವ್ಯವಸ್ಥೆ ತಾಲ್ಲೂಕಿನ ಹಿರೇಮಲ್ಲಾಪುರ ಮತ್ತು ಸೋಗಿಹಾಳ ಹೊರತುಪಡಿಸಿ ಎಲ್ಲ ಹದಿನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲೂ ಸ್ಮಶಾನಕ್ಕೆ ಜಾಗದ ವ್ಯವಸ್ಥೆ ಮಾಡಲಾಗಿದೆ. ಇದರೊಂದಿಗೆ ಹಿರೇಮಲ್ಲಾಪುರ ಹಾಗೂ ಸೋಗಿಹಾಳ ಗ್ರಾಮಗಳಲ್ಲೂ ರುದ್ರಭೂಮಿಗಾಗಿ ಜಾಗ ಖರೀದಿಗಾಗಿ ಪ್ರಸ್ತಾವ ಸಲ್ಲಿಸಲಾಗಿದ್ದು ಆದಷ್ಟು ಬೇಗನೆ ಜಾಗೆ ಖರೀದಿಸಲಾಗುವುದು.
ವಾಸುದೇವ ಸ್ವಾಮಿ, ಲಕ್ಷ್ಮೇಶ್ವರ ತಹಶೀಲ್ದಾರ್‌
ಮೂಲಸೌಲಭ್ಯ ಕಲ್ಪಿಸಲು ಕ್ರಮ ಕಳೆದ ಎರಡ್ಮೂರು ವರ್ಷಗಳ ಹಿಂದಷ್ಟೆ ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸ್ಮಶಾನಕ್ಕಾಗಿ ಜಾಗೆ ಖರೀದಿಸಿದ್ದು ಹಂತ ಹಂತವಾಗಿ ಎಲ್ಲ ರುದ್ರಭೂಮಿಗಳಲ್ಲಿ ಮೂಲಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು. ಈಗಾಗಲೇ ನರೇಗಾ ಯೋಜನೆಯಡಿ ಕೆಲವು ಸ್ಮಶಾನಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಗಿದೆ.
ಕೃಷ್ಣಪ್ಪ ಧರ್ಮರ ಲಕ್ಷ್ಮೇಶ್ವರ ತಾಲ್ಲೂಕು ಪಂಚಾಯಿತಿ ಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT